Select Your Language

Notifications

webdunia
webdunia
webdunia
webdunia

ಪೊಲೀಸ್ ನಡೆ ವಿರುದ್ಧ ಕೆಂಡ ಕಾರಿದ ಬಿಜೆಪಿ ಸಂಸದ

ಪಾಕಿಸ್ತಾನ್
ಹುಬ್ಬಳ್ಳಿ ಪೊಲೀಸರ ಕ್ರಮಕ್ಕೆ ಬಿಜೆಪಿ ಸಂಸದ ಕಿಡಿಕಾರಿದ್ದಾರೆ.

ಸಂಸದ ಪ್ರತಾಪ್ ಸಿಂಹ ಅವರು ಪೊಲೀಸರ ವಿರುದ್ಧ ತೀವ್ರ ಅಸಮಧಾನ ವ್ಯಕ್ತಪಡಿಸಿದ್ದಾರೆ. ಪಾಕಿಸ್ತಾನಕ್ಕೆ ಜಿಂದಾಬಾದ್ ಎಂದೋರಿಗೆ  ಸ್ಟೇಷನ್ ಬೇಲ್ ಕೊಟ್ಟಿದ್ದು ಎಷ್ಟರ ಮಟ್ಟಿಗೆ ಸರಿ ಅಂತ ಪ್ರಶ್ನೆ ಮಾಡಿದ್ದಾರೆ.

ಬೇಲ್ ಕೊಟ್ಟವರು ಹಾಗೂ ಪೊಲೀಸರ ನಡೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಸಂಸದ ಪ್ರತಾಪ್ ಸಿಂಹ, ಆರೋಪಿಗಳನ್ನು ಸುಮ್ಮನೆ ಬಿಡಬಾರದು. ಈ ವಿಷಯ ಗೃಹ ಸಚಿವ ಗಮನಕ್ಕೆ ಬಂದಾಗ ಕಠಿಣ ಕ್ರಮ ಕೈಗೊಳ್ಳಿ ಅಂತ ಹೇಳಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ಬಿಜೆಪಿ ಶಾಸಕರಿಂದ ರಾಜೀನಾಮೆ ಪರ್ವ ಶುರು? ಬಿಎಸ್ವೈಗೆ ಶಾಕ್