Webdunia - Bharat's app for daily news and videos

Install App

ಸಕ್ಕರೆ ಕಾಯಿಲೆ ಮತ್ತು ಬೊಜ್ಜು ಸಮಸ್ಯೆಯಿಂದ ದೂರ ಉಳಿಯಲು ನಿತ್ಯ ಸಂಸ್ಕೃತ ಮಾತನಾಡಿ ಎಂದ ಬಿಜೆಪಿ ಸಂಸದ

Webdunia
ಶುಕ್ರವಾರ, 13 ಡಿಸೆಂಬರ್ 2019 (11:24 IST)
ನವದೆಹಲಿ : ಸಕ್ಕರೆ ಕಾಯಿಲೆ ಮತ್ತು ಬೊಜ್ಜು ಸಮಸ್ಯೆಯಿಂದ ದೂರ ಉಳಿಯಲು ಪ್ರತಿನಿತ್ಯ ಸಂಸ್ಕೃತ ಮಾತನಾಡಿ ಎಂದು ಹೇಳುವುದರ ಮೂಲಕ ಬಿಜೆಪಿ ಸಂಸದರೊಬ್ಬರು ಟೀಕೆಗೆ ಗುರಿಯಾಗಿದ್ದಾರೆ.




ಬಿಜೆಪಿ ಸಂಸದ ಗಣೇಶ್ ಸಿಂಗ್ ಅವರು ಸಂಸ್ಕೃತಕ್ಕೆ ಸಂಬಂಧಿಸಿದ ಸಂವಾದದಲ್ಲಿ ಭಾಗವಹಿಸಿದ್ದು, ಈ ವೇಳೆ  ಮಾತನಾಡುವಾಗ ಈ ರೀತಿಯಾಗಿ ಹೇಳಿದ್ದು, ಅವರ ಈ ಹೇಳಿಕೆಗೆ ವ್ಯಾಪಕ ಟೀಕೆ ವ್ಯಕ್ತವಾಗಿದೆ.


ನಿತ್ಯ ಸಂಸ್ಕೃತ ಮಾತನಾಡುವುದರಿಂದ ನರ ವ್ಯವಸ್ಥೆಗೆ ಹೊಸ ಚೈತನ್ಯ ಸಿಗುತ್ತದೆ. ಇದರಿಂದ ಸಕ್ಕರೆ ಕಾಯಿಲೆ ಮತ್ತು ಬೊಜ್ಜು ದೂರ ಉಳಿಯುತ್ತದೆ ಎಂಬುದು ಅಮೇರಿಕದವರು ನಡೆಸಿದ ಅಧ್ಯಯನದಿಂದ ಬಯಲಾಗಿದೆ. ಹೀಗೆ ಮಾಡುವುದರಿಂದ ನೀವು ಆರೋಗ್ಯವಾಗಿರಬಹುದು ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments