Webdunia - Bharat's app for daily news and videos

Install App

ಸಂಸದ ನಳಿನ್ ಕಟೀಲ್‌ಗೆ ಕನಿಷ್ಠ ಜ್ಞಾನವೂ ಇಲ್ಲ: ಪೂಜಾರಿ ವಾಗ್ದಾಳಿ

Webdunia
ಗುರುವಾರ, 5 ಜನವರಿ 2017 (14:18 IST)
ದಕ್ಷಿಣ ಕನ್ನಡ ಜಿಲ್ಲೆಯೆ ಬೆಂಕಿ ಹಚ್ಚಲು ನಮಗೂ ಗೊತ್ತು ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಕುಡಿದ ಅಮಲಿನಲ್ಲಿ ಹೇಳಿಕೆ ನೀಡಿದ್ದಾರೆ. ಅವರಿಗೆ ಕನಿಷ್ಠ ಜ್ಞಾನವೂ ಇಲ್ಲ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಜನಾರ್ದನ್ ಪೂಜಾರಿ ಕಿಡಿಕಾರಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ದಕ್ಷಿಣ ಕನ್ನಡ ಜಿಲ್ಲೆಗೆ ಬೆಂಕಿ ಹಚ್ಚಲು ನಮಗೂ ಗೊತ್ತು ಎಂದು ಆಕ್ಷೇಪಾರ್ಹ ಹೇಳಿಕೆ ನೀಡಿರುವ ನಳಿನ್ ಕುಮಾರ್ ಕಟೀಲ್, ಕರಾವಳಿಯ ಪ್ರತಿ ಮನೆಗಳಿಗೆ ತೆರಳಿ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು. 
 
ಮಹದೇವಪ್ರಸಾದ್ ಕುಟಂಬಕ್ಕೆ ಟಿಕೆಟ್....
 
ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ದಿವಂಗತ ಮಹದೇವಪ್ರಸಾದ್ ಕುಟಂಬ ಸದಸ್ಯರಿಗೆ ಟಿಕೆಟ್ ನೀಡಲೇ ಬೇಕು. ಇಲ್ಲದಿದ್ದರೆ ಮುಂದೆ ದೊಡ್ಡ ಅನಾಹುತ ಎದುರಿಸಬೇಕಾದಿತು. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಪ್ರಸಾದ್ ಕುಟುಂಬಕ್ಕೆ ಟಿಕೆಟ್ ನೀಡಿದರೆ ಕಾಂಗ್ರೆಸ್‌ಗೆ ಪ್ಲಸ್ ಪಾಯಿಂಟ್. ಇಲ್ಲದಿದ್ದರೆ ಮೈನಸ್ ಪಾಯಿಂಟ್ ಆಗಲಿದೆ ಭವಿಷ್ಯ ನುಡಿದಿದ್ದಾರೆ
 
ಕಾಂಗ್ರೆಸ್ ಮುಕ್ತ ದೇಶ ನಿರ್ಮಾಣಕ್ಕೆ ಹೊರಟಿರುವ ಪ್ರಧಾನಿ ನರೇಂದ್ರ ಮೋದಿ ಅವರ ಕುತಂತ್ರ ಎದುರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸಾಧ್ಯ ಇದೆಯಾ? ಎಂದು ಕಾಂಗ್ರೆಸ್ ಹಿರಿಯ ಮುಖಂಡ ಜನಾರ್ದನ್ ಪೂಜಾರಿ ಖಾರವಾಗಿ ಪ್ರಶ್ನಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments