Webdunia - Bharat's app for daily news and videos

Install App

ಕೊರೊನಾದಿಂದ ಮುಕ್ತರಾದ ಬಿಜೆಪಿ ಸಂಸದರ ಪುತ್ರಿ ಈಗ ಮಾಡ್ತಿರೋದೇನು?

Webdunia
ಗುರುವಾರ, 9 ಏಪ್ರಿಲ್ 2020 (19:40 IST)
ಕೊರೊನಾ ಸೋಂಕಿನಿಂದ ಸಂಪೂರ್ಣ ಗುಣಮುಖರಾಗಿರುವ ಸಂಸದರೊಬ್ಬರ ಪುತ್ರಿ ಈ ಕೆಲಸ ಮಾಡುತ್ತಿದ್ದಾರೆ.

ದಾವಣಗೆರೆ ಸಂಸದ ಜಿ.ಎಂ.ಸಿದ್ದೇಶ್ವರ ಅವರ ಪುತ್ರಿ ಅಶ್ವಿನಿ ಇದೀಗ ಕೋವಿಡ್ -19 ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದಾರೆ.

ಚಿಕಿತ್ಸೆಯ ನಂತರ ಸಂಪೂರ್ಣ ಗುಣಮುಖರಾಗಿದ್ದು, ವೈದ್ಯರ ಸಲಹೆ ಮೇರೆಗೆ  14 ದಿನಗಳ ಕಾಲ ಹೋಂ ಕ್ವಾರಂಟೈನ್ ನಲ್ಲಿರುವ ಅವರು, ಸಾಮಾಜಿಕ ಜಾಲ ತಾಣಗಳ ಮೂಲಕ ತಾವು ಸೋಂಕಿನಿಂದ ಗುಣಮುಖರಾದ ರೀತಿಯ ಕುರಿತು ಮಾಹಿತಿ ನೀಡಿದ್ದಾರೆ.

ತಮಗೆ ಆಸ್ಪತ್ರೆಯಲ್ಲಿ ದೊರೆತ ಚಿಕಿತ್ಸೆ, ಕುಟುಂಬದ ಬೇರೆಯವರಿಗೆ ಸೋಂಕು ತಗುಲದಂತೆ ಕೈಗೊಂಡ ಮುನ್ನೆಚ್ಚರಿಕೆ ಕ್ರಮಗಳು, ಸಾಮಾಜಿಕ ಅಂತರ ಕಾಯ್ದು ಕೊಳ್ಳುವುದು, ವೈಯಕ್ತಿಕ ಸ್ವಚ್ಛತೆ, ವೈರಾಣು ವಿರುದ್ಧ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೈಗೊಂಡಿರುವ ಕ್ರಮಗಳಬಗ್ಗೆ ಮಾಹಿತಿವುಳ್ಳ ವಿಡಿಯೋ ಸಂದೇಶ ಹಂಚಿಕೊಂಡಿದ್ದು ಇದೀಗ ವಿಡಿಯೋ ವೈರಲ್ ಆಗಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments