ಕೊರೊನಾಗೆ ಕಡಿವಾಣ ಬಿದ್ದಿದೆ ಎಂದ ಬಿಜೆಪಿ ಸಂಸದ

Webdunia
ಗುರುವಾರ, 14 ಮೇ 2020 (17:38 IST)
ಭಾರತದ ಪ್ರಧಾನಿ ನರೇಂದ್ರ ಮೋದಿಯವರ ದೂರದೃಷ್ಟಿ ಯೋಚನೆಯಿಂದ ಹಾಗೂ ತೆಗೆದುಕೊಂಡ ದೃಢ ನಿರ್ಧಾರದಿಂದ ಭಾರತದಲ್ಲಿ ಕೊರೊನಾ ವ್ಯಾಪಕ ಪ್ರಮಾಣದಲ್ಲಿ ಹರಡುವುದಕ್ಕೆ ಕಡಿವಾಣ ಬಿದ್ದಿದೆ ಎಂದು ಬಿಜೆಪಿ ಸಂಸದ ಹೇಳಿದ್ದಾರೆ. 

ಕೋವಿಡ್-19 ಸೋಂಕಿನ ತಡೆ ಹಿನ್ನೆಲೆಯಲ್ಲಿ ದೇಶದ ಆರ್ಥಿಕ ಅಭಿವೃದ್ಧಿ ಹಾಗೂ ಸಾಮಾಜಿಕ ಸ್ವಾಸ್ಥ್ಯದ ದೃಷ್ಟಿಯಿಂದ 20 ಲಕ್ಷ ಕೋಟಿ ರೂಪಾಯಿಯ ಬೃಹತ್ ಮೊತ್ತದ ಪ್ಯಾಕೇಜ್ ಘೋಷಿಸಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಐತಿಹಾಸಿಕ ನಿರ್ಧಾರ ಕೈಗೊಂಡಿದೆ ಎಂದು ಸಂಸದ ಅನಂತಕುಮಾರ ಹೆಗಡೆ ಹೇಳಿದ್ದಾರೆ.

ಸ್ವದೇಶಿ ವಸ್ತು-ಸ್ವಾವಲಂಬಿ ಭಾರತ ಎಂಬ ಧ್ಯೇಯ ವಾಕ್ಯದಂತೆ ದೇಶೀಯ ವಸ್ತುಗಳ ಉತ್ಪಾದನೆಗೆ ಹೆಚ್ಚಿನ ಒತ್ತು ನೀಡಿರುವುದರಿಂದ ಭಾರತದ ಆರ್ಥಿಕ ಚಟುವಟಿಕೆಗಳಲ್ಲಿ ಸ್ವದೇಶಿ ಕಂಪನಿಗಳಿಗೆ ನೆರವಾಗಲಿದೆ. ಕೊರೊನಾ ಸೋಂಕಿನಿಂದ ಪ್ರಪಂಚದ ಕೆಲವು ಮುಂದುವರೆದ ರಾಷ್ಟ್ರಗಳು ತತ್ತರಿಸಿ ಹೋಗಿವೆ. ಆ ದೇಶಗಳಲ್ಲಿ ಸಾವಿನ ನಾಗಾಲೋಟ ಮುಂದುವರೆದಿದೆ.

ಭಾರತದ ಪ್ರಧಾನಿ ನರೇಂದ್ರ ಮೋದಿಯವರ ದೂರದೃಷ್ಟಿ ಯೋಚನೆಯಿಂದ ಹಾಗೂ ತೆಗೆದುಕೊಂಡ ದೃಢ ನಿರ್ಧಾರದಿಂದ ಭಾರತದಲ್ಲಿ ಕೊರೊನಾ ವ್ಯಾಪಕ ಪ್ರಮಾಣದಲ್ಲಿ ಹರಡುವುದಕ್ಕೆ ಕಡಿವಾಣ ಬಿದ್ದಿದೆ ಎಂದಿದ್ದಾರೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮನ್ರೇಗಾ ಬಗ್ಗೆ ರಾಜ್ಯಪಾಲರ ಮೂಲಕ ಸುಳ್ಳು ಹೇಳಿಸಲು ಕಾಂಗ್ರೆಸ್ ಸರ್ಕಾರ ಹೊರಟಿತ್ತು: ಶಿವರಾಜ್ ಸಿಂಗ್ ಚೌಹಾಣ್

ಕಾಂಗ್ರೆಸ್ ನಿಂದ ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ವಿಜಯೇಂದ್ರ

ಬೆಳ್ತಂಗಡಿ ಸುಮಂತ್ ಕೇಸ್ ಎಲ್ಲಿಯವರೆಗೆ ಬಂತು, ಆರೋಪಿಗಳು ಸಿಕ್ಕಿಬಿದ್ದರಾ

ಗೂಂಡಾಗಿರಿ ಹೊಣೆ ಹೊತ್ತು ಮುಖ್ಯಮಂತ್ರಿ ರಾಜೀನಾಮೆಗೆ ಛಲವಾದಿ ನಾರಾಯಣಸ್ವಾಮಿ ಆಗ್ರಹ

ಗವರ್ನರ್ ವಿರುದ್ಧ ಹೋರಾಟದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments