Webdunia - Bharat's app for daily news and videos

Install App

ಕುಮಾರಸ್ವಾಮಿ ಟೀಕೆಗೆ ತಿರುಗೇಟು ಕೊಟ್ಟ ಶೋಭಾ ಕರಂದ್ಲಾಜೆ

Webdunia
ಸೋಮವಾರ, 7 ಅಕ್ಟೋಬರ್ 2019 (10:19 IST)
ಮೈಸೂರು : ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಟೀಕೆಗೆ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ತಿರುಗೇಟು ನೀಡಿದ್ದಾರೆ.



ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶೋಭಾ ಕರಂದ್ಲಾಜೆ, ಕುಮಾರಸ್ವಾಮಿ ಅವರಿಗೆ ರೈತರ ಕಷ್ಟ ನನಗಿಂತಲೂ ಹೆಚ್ಚು ಗೊತ್ತಿದೆ. ಯಾಕಂದ್ರೆ ಅವರು ಆಲೂಗಡ್ಡೆ ಬೆಳೆದು ಶ್ರೀಮಂತರಾದವರು. ನಾನು ಸಾಮಾನ್ಯ ರೈತಳಲ್ಲ ಅಂದರೆ ಏನೆಂದು ಅವರೇ ಹೇಳಲಿ ಎಂದು ವಾಗ್ದಾಳಿ ನಡೆಸಿದ್ದಾರೆ.

 

ಕುಮಾರಸ್ವಾಮಿ ನನ್ನ ಊರಿಗೆ ಬಂದು ನೋಡಲಿ. ಕರಂದ್ಲಾಜೆ ಚಾರ್ವಕ ಎಲ್ಲಿದೆ? ಯಾವ ಕಾಡಿನಲ್ಲಿ ನೋಡಲಿ? ಆಗ  ಯಾರು ರೈತ, ಯಾರು ರೈತರಲ್ಲ? ಎಂಬುದು ತಿಳಿಯುತ್ತೆ ಎಂದು ಅವರು ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದ್ದಾರೆ.

                                                                                                                                          

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments