Webdunia - Bharat's app for daily news and videos

Install App

ಕೆರೆಗಳ ರಕ್ಷಣೆಗೆ ಧಾವಿಸುವಂತೆ ರಾಜ್ಯಪಾಲರಿಗೆ ಸಂಸದೆ ಶೋಭಾ ಮನವಿ

Webdunia
ಬುಧವಾರ, 26 ಜುಲೈ 2017 (16:22 IST)
ರಾಜ್ಯ ಸರಕಾರ 1500 ಕೆರೆಗಳ ಡಿನೋಟಿಫಿಕೇಶನ್‌ಗೆ ಚಿಂತನೆ ನಡೆಸಿದ ಹಿನ್ನೆಲೆಯಲ್ಲಿ ರಾಜ್ಯಪಾಲರು ಕೆರೆಗಳ ರಕ್ಷಣೆಗೆ ಧಾವಿಸುವಂತೆ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಪತ್ರ ಬರೆದಿದ್ದಾರೆ. 
 
ರಾಜ್ಯ ಸರಕಾರ 1500 ನಿರ್ಜೀವ ಕೆರೆಗಳ ಡಿನೋಟಿಫಿಕೇಶನ್ ಮಾಡುವ ಪ್ರಸ್ತಾವನೆ ಸರಕಾರದ ಮುಂದಿರುವುದರಿಂದ ಕೂಡಲೇ ರಾಜ್ಯಪಾಲ ವಜುಭಾಯಿ ವಾಲಾ ಮಧ್ಯಪ್ರವೇಶಿಸಬೇಕು ಎಂದು ಕೋರಿದ್ದಾರೆ. 
 
ಹರಳೂರು ಕೆರೆ ಮತ್ತು ಸಾರಕ್ಕಿ ಕೆರೆಗಳ ಮಹತ್ವದ ಬಗ್ಗೆ ಸಂಪೂರ್ಣ ವಿವರಣೆಯನ್ನು ರಾಜ್ಯಪಾಲರಿಗೆ ರವಾನಿಸಿದ ಪತ್ರದಲ್ಲಿ ತಿಳಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಸರಕಾರ ರಿಯಲ್ ಎಸ್ಟೇಟ್‌ಗೆ ಆಸ್ಪದ ನೀಡುತ್ತಿದೆ ಎಂದು ಆರೋಪಿಸಿದರು.
 
ರಾಜ್ಯ ಸರಕಾರ ರಿಯಲ್ ಎಸ್ಟೇಟ್ ಲಾಬಿಗೆ ಮಣಿದು ಕೆರೆಗಳ ಡಿನೋಟಿಫಿಕೇಶನ್ ಮಾಡುತ್ತಿದೆ. ಕೆರೆಗಳ ಡಿನೋಟಿಪಿಕೇಶನ್ ಮಾಡದಂತೆ ನಿರ್ದೇಶನ ನೀಡುವಂತೆ ರಾಜ್ಯಪಾಲರಿಗೆ ಮನವಿ ಮಾಡಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments