Webdunia - Bharat's app for daily news and videos

Install App

ಮೈತ್ರಿ ಸರ್ಕಾರ ಎಂದರೆ ಬಲವಂತದ ಮದುವೆಯಂತೆ!

Webdunia
ಶನಿವಾರ, 25 ಆಗಸ್ಟ್ 2018 (11:49 IST)
ಬೆಳಗಾವಿ: ರಾಜ್ಯದಲ್ಲಿರುವ ಸಮ್ಮಿಶ್ರ ಸರ್ಕಾರವೆಂದರೆ ಬಲವಂತದ ಮದುವೆಯಂತೆ ಎಂದು ಬಿಜೆಪಿ ಸಂಸದ ಸುರೇಶ್ ಅಂಗಡಿ ಲೇವಡಿ ಮಾಡಿದ್ದಾರೆ.
 

ಜನರ ಆಶೀರ್ವಾದವಿದ್ದರೆ ಮತ್ತೆ ಸಿಎಂ ಆಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ‍್ಯವಿಲ್ಲ ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಸುರೇಶ್ ಅಂಗಡಿ ಈ ಮೈತ್ರಿ ಸರ್ಕಾರ ಸದ್ಯದಲ್ಲೇ ಪತನಗೊಳ್ಳಲಿದೆ ಎಂದಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ‘ಈ ಸರ್ಕಾರ ಒತ್ತಾಯಪೂರ್ವಕ ಮ್ಯಾರೇಜ್ ರೀತಿ ಆಗಿದೆ. ಈ ಮ್ಯಾರೇಜ್ ಎನಿ ಟೈಮ್ ಡೈವರ್ಸ್ ಆಗುತ್ತೆ. ಡೈವರ್ಸ್ ಎನಿ ಮೊಮೆಂಟ್ ಎಂದು ನಾವು ಹೇಳಿದ್ದೇವೆ. ಈಗಾಗಲೇ ಹಗ್ಗ ಜಗ್ಗಾಟ ಆರಂಭವಾಗಿದೆ. ದೇವೇಗೌಡರಿಗೇ ಮೋಸ ಮಾಡಿದ್ದ ಕಾಂಗ್ರೆಸ್. ಈಗ ಅದೇ ಕಾಂಗ್ರೆಸ್ ಗೆ ಕುಮಾರಸ್ವಾಮಿ ಮೋಸ ಮಾಡಲ್ವಾ?’ ಎಂದು ಸುರೇಶ್ ಅಂಗಡಿ ಲೇವಡಿ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.      

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments