Webdunia - Bharat's app for daily news and videos

Install App

ಪೋಸ್ಟ್ ಆಫೀಸ್, ಪಾಸ್ ಪೋರ್ಟ್ ಕೇಂದ್ರಕ್ಕೆ ಬಂದ ಬಿಜೆಪಿ ಸಂಸದ

Webdunia
ಮಂಗಳವಾರ, 23 ಜೂನ್ 2020 (16:56 IST)
ಬಿಜೆಪಿ ಸಂಸದರೊಬ್ಬರು ಪೋಸ್ಟ್ ಆಫೀಸ್ ಗೆ ಭೇಟಿ ನೀಡಿದ್ದರು.

ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸಂಸದ ನಾರಾಯಣಸ್ವಾಮಿ  ಚಿತ್ರದುರ್ಗದ  ಪ್ರಧಾನ ಅಂಚೆ ಕಛೇರಿ ಮತ್ತು ಪಾಸ್ ಪೋರ್ಟ ಸೇವಾ ಕೇಂದ್ರಕ್ಕೆ ಭೇಟಿ ನೀಡಿದರು.

ಕೋವಿಡ್  ತಡೆಗೆ ವಿಧಿಸಲಾಗಿದ್ದ ಲಾಕ್ ಡೌನ್ ಸಮಯದಲ್ಲಿ ಅಂಚೆ ಕಛೇರಿಯಿಂದ ಮಾಡಲಾದ ಸೇವೆಗಳಿಗೆ ಅಭಿನಂದನೆ ಸಲ್ಲಿಸಿದರು.

ಲಾಕ್ಡೌನ್ ಸಂದರ್ಭದಲ್ಲಿ ಮನೆ ಮನೆಗೆ ತೆರಳಿ ವೃದ್ಯಾಪ್ಯ ವೇತನ, ವಿಧವಾ ವೇತನ ಮತ್ತು ಇತರೆ ಸೇವೆಗಳನ್ನು ನೀಡಿದಕ್ಕೆ ಅಭಿನಂದಿಸಿದರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments