Webdunia - Bharat's app for daily news and videos

Install App

ಕೊರೊನಾ ತಡೆಗೆ ಒಂದು ಕೋಟಿ ನೆರವು ನೀಡಿದ ಬಿಜೆಪಿ ಸಂಸದ

Webdunia
ಸೋಮವಾರ, 30 ಮಾರ್ಚ್ 2020 (17:46 IST)
ಕೋವಿಡ್ -19, ನೊವೇಲ್ ಕೊರೋನಾ ವೈರಸ್ ತಡೆಗಟ್ಟುವ ನಿಯಂತ್ರಣಕ್ಕಾಗಿ ಬಿಜೆಪಿ ಸಂಸದರೊಬ್ಬರು ಒಂದು ಕೋಟಿ ರೂ. ನೆರವು ನೀಡಿದ್ದಾರೆ.

ಪ್ರಧಾನ ಮಂತ್ರಿಗಳ ಪರಿಹಾರ ನಿಧಿಗೆ ಸಂಸದರ ಪ್ರದೇಶಾಭಿವೃದ್ಧಿ ಯೋಜನೆಯ ಅನುದಾನದಿಂದ (ಎಂಪಿಎಲ್‌ಎಡಿಎಸ್) ಕೊಪ್ಪಳ  ಸಂಸದ ಸಂಗಣ್ಣ ಕರಡಿ ಅವರು 1 ಕೋಟಿ ರೂ. ನೆರವು ನೀಡಿದ್ದಾರೆ.

ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ ಅವರನ್ನು ಭೇಟಿ ಮಾಡಿ, ಎಂಪಿಎಲ್‌ಎಡಿಎಸ್ ಯೋಜನೆಯ ಅನುದಾನದಡಿ ಪ್ರಧಾನಿ ಮಂತ್ರಿಗಳ ಪರಿಹಾರ ನಿಧಿಗೆ ಸಂಸದರ  ಪ್ರದೇಶಾಭಿವೃದ್ಧಿ ಯೋಜನೆಯ ಅನುದಾನದಿಂದ ರೂ. 1 ಕೋಟಿ ನೀಡಲು ಒಪ್ಪಿಗೆ ಪತ್ರವನ್ನು ನೀಡಿದರು.

ಕೊಪ್ಪಳ ಜಿಲ್ಲೆಯಲ್ಲಿ ಕೊರಾನಾ ತಡೆಗಟ್ಟಲು ಜಿಲ್ಲಾಡಳಿತ ಕೈಗೊಂಡಿರುವ ಕ್ರಮಗಳ ಬಗ್ಗೆ ತಮ್ಮ ಮೆಚ್ಚುಗೆಯನ್ನು ವ್ಯಕ್ತಪಡಿಸಿ, ಸದ್ಯದ ಪರಿಸ್ಥಿತಿ ಹಾಗೂ ಮುಂದಿನ ಕ್ರಮಗಳ ಕುರಿತು ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿದರು.

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಂದ ಸಾಧ್ಯವಿರುವ ಎಲ್ಲಾ ನೆರವು ಒದಗಿಸಿ ಕೊಡುವಲ್ಲಿ ಪ್ರಯತ್ನ ಮಾಡುವದಾಗಿ ಸಂಸದ ಸಂಗಣ್ಣ ಕರಡಿ ಹೇಳಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ ಗೊಂದಲಕ್ಕೆ ಇಂದೇ ತೆರೆ: ವಿಜಯೇಂದ್ರ ವಿಶ್ವಾಸ

ಡಾ ದೇವಿಪ್ರಸಾದ್ ಶೆಟ್ಟಿ ಪ್ರಕಾರ ಹೃದಯಾಘಾತ ತಡೆಯಲು ಮೂರು ಪರೀಕ್ಷೆಗಳು ಕಡ್ಡಾಯ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಧರ್ಮಸ್ಥಳ ಕೇಸ್ ಬಗ್ಗೆ ಇಂದು ಸಚಿವ ಪರಮೇಶ್ವರ್ ಏನು ಹೇಳ್ತಾರೆ ಎಂಬುದೇ ಎಲ್ಲರ ಕುತೂಹಲ

ಮುಂದಿನ ಸುದ್ದಿ
Show comments