Select Your Language

Notifications

webdunia
webdunia
webdunia
webdunia

ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ರನ್ನು ಭೇಟಿ ಮಾಡಿದ ಬಿಜೆಪಿ ಸಂಸದ

ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ರನ್ನು ಭೇಟಿ ಮಾಡಿದ ಬಿಜೆಪಿ ಸಂಸದ
ಮೈಸೂರು , ಶುಕ್ರವಾರ, 10 ಜನವರಿ 2020 (10:56 IST)
ಮೈಸೂರು : ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಅವರನ್ನು ಬಿಜೆಪಿ ಸಂಸದ ಪ್ರತಾಪ್ ಸಿಂಹ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ.



 ಕೆಲ ದಿನಗಳ ಹಿಂದೆ ತನ್ವೀರ್ ಸೇಠ್ ಮೇಲೆ ಹಲ್ಲೆ ನಡೆದ ಹಿನ್ನಲೆಯಲ್ಲಿ ದುಬೈನಲ್ಲಿ ಹೆಚ್ಚಿನ ಚಿಕಿತ್ಸೆ ಪಡೆದು ನಿನ್ನೆ ಮೈಸೂರಿಗೆ ವಾಪಾಸಾಗಿದ್ದರು.


ಆದಕಾರಣ ಇದೀಗ ತನ್ವೀರ್ ಸೇಠ್ ರವರ ಮೈಸೂರಿನ ನಿವಾಸಕ್ಕೆ ಭೇಟಿ ನೀಡಿದ ಪ್ರತಾಪ್ ಸಿಂಹ ಅವರ ಆರೋಗ್ಯದ ಬಗ್ಗೆ  ವಿಚಾರಿಸಿದ್ದಾರೆ ಎನ್ನಲಾಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

‘ಪಕ್ಕೆಲುಬು’ ವಿಡಿಯೋ ಮಾಡಿ ವಿದ್ಯಾರ್ಥಿಯ ಗೇಲಿ: ಶಿಕ್ಷಕನ ವಿರುದ್ಧ ಸಚಿವ ಸುರೇಶ್ ಕುಮಾರ್ ಗರಂ