Webdunia - Bharat's app for daily news and videos

Install App

ಕೊರೊನಾ ಗೆದ್ದಿದ್ದ ಬಿಜೆಪಿ ಸಂಸದ ಮತ್ತೆ ಆಸ್ಪತ್ರೆಗೆ ದಾಖಲು

Webdunia
ಸೋಮವಾರ, 28 ಸೆಪ್ಟಂಬರ್ 2020 (20:34 IST)
ಕೊರೊನಾ ವಿರುದ್ಧ ಹೋರಾಡಿ ಜಯ ಸಾಧಿಸಿದ್ದ ಬಿಜೆಪಿ ಸಂಸದರೊಬ್ಬರು ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ಬಿಜೆಪಿ ಸಂಸದ ದಾಖಲಾಗಿದ್ದಾರೆ.
ಕಲಬುರಗಿ ಸಂಸದ ಡಾ. ಉಮೇಶ ಜಾಧವ ಅವರಿಗೆ ಎದೆ ನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ಬೆಂಗಳೂರಿನ ಜಯದೇವ ಆಸ್ಪತ್ರೆಯ ತೆರಳಿದ್ದಾರೆ.

ಡಾ. ಮಂಜುನಾಥ್ ಸಿ. ಎನ್. ಮುಖ್ಯಸ್ಥರು ಜಯದೆವ ಆಸ್ಪತ್ರೆ ಅವರ ನಿರ್ದೆಶನದ ಹಿನ್ನಲೆಯಲ್ಲಿ ತಪಾಸಣೆಗೆ ಒಳಗಾಗಿದ್ದಾರೆ. ಆರೋಗ್ಯದಲ್ಲಿ ಏರುಪೇರು ಆದ ಹಿನ್ನಲೆಯಲ್ಲಿ ಜಯದೇವ ಆಸ್ಪತ್ರೆಯಲ್ಲಿ ದಾಖಲಿಸಿ ಕೊಂಡಿದ್ದಾರೆ.

ಅಭಿಮಾನಿಗಳು, ಪಕ್ಷದ ಕಾರ್ಯಕರ್ತರು ಆತಂಕ ಪಡುವ ಅಗತ್ಯತೆವಿಲ್ಲವೆಂದು ಕಾರ್ಯಕರ್ತರಲ್ಲಿ ಸಂಸದರು  ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments