Webdunia - Bharat's app for daily news and videos

Install App

ಬಿಜೆಪಿಯವರಿಗೆ ತಾಕತ್ತಿದ್ರೆ ಕಪ್ಪು ಹಣ ತಂದು ಜನತೆಗೆ ಹಂಚಲಿ: ರಾಮಲಿಂಗಾರೆಡ್ಡಿ

Webdunia
ಶುಕ್ರವಾರ, 10 ಮಾರ್ಚ್ 2017 (17:46 IST)
ಬಿಜೆಪಿ ನಾಯಕರಿಗೆ ಕೃತಿಗಿಂತ ಮಾತೇ ಬಂಡವಾಳವಾಗಿದೆ. ತಾಕತ್ತಿದ್ರೆ ವಿದೇಶದಲ್ಲಿರುವ ಕಪ್ಪು ಹಣ ತಂದು ಜನರಿಗೆ ಹಂಚಬೇಕಾಗಿತ್ತು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವಾಗ್ದಾಳಿ ನಡೆಸಿದ್ದಾರೆ.
 
ಕಪ್ಪು ಹಣ ಇಟ್ಟಿರುವವರನ್ನು ಕೇಂದ್ರ ಸರಕಾರ ಜೈಲಿಗೆ ಕಳುಹಿಸಲಿ. ಅಸಲಿಗೆ ವಿದೇಶದಲ್ಲಿ ಕಪ್ಪು ಹಣ ಇದ್ದರೆ ತಾನೇ?ಎಂದು ಲೇವಡಿ ಮಾಡಿದ್ದಾರೆ.
 
ಉತ್ತರ ಕುಮಾರನ ಪೌರುಷ ಒಲೆಯ ಮುಂದೆ ಎನ್ನುವಂತೆ ಬಿಜೆಪಿ ನಾಯಕರ ಪೌರುಷ ಕೇವಲ ಹೇಳಿಕೆ ನೀಡುವುದರಲ್ಲಿಯೇ  ಸೀಮಿತವಾಗಿದೆ ಎಂದು ಕಿಡಿಕಾರಿದ್ದಾರೆ. 
 
ಬಿಜೆಪಿಯವರಿಗೆ ಸಿಎಂ ಸಿದ್ದರಾಮಯ್ಯ ಸರಕಾರದ ಜನಪ್ರಿಯತೆ ಸಹಿಸಲು ಆಗುತ್ತಿಲ್ಲ. ಆದ್ದರಿಂದಲೇ ಇಲ್ಲ ಸಲ್ಲದ ಸುಳ್ಳು ಆರೋಪಗಳನ್ನು ಮಾಡುತ್ತಾ ಕಾಲ ಕಳೆಯುತ್ತಿದ್ದಾರೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಟಾಂಗ್ ನೀಡಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments