Webdunia - Bharat's app for daily news and videos

Install App

ಬಿಜೆಪಿ ಮುಷ್ಠಿ ಧಾನ್ಯ ಅಭಿಯಾನಕ್ಕೆ ಚುನಾವಣಾ ಅಧಿಕಾರಿಗಳಿಂದ ತಡೆ

Webdunia
ಗುರುವಾರ, 29 ಮಾರ್ಚ್ 2018 (18:38 IST)
ಪರವಾನಗಿ ಪಡೆಯದ ಹಿನ್ನಲೆಯಲ್ಲಿ ಮಾಜಿ ಸಚಿವ ಎಂ.‌ಪಿ.ರೇಣುಕಾ ಚಾರ್ಯ ನೇತೃತ್ವದಲ್ಲಿ ನಡೆಯುತ್ತಿದ್ದ ಬಿಜೆಪಿ ಮುಷ್ಠಿ ಧಾನ್ಯ ಅಭಿಯಾನಕ್ಕೆ ಚುನಾವಣಾ ಅಧಿಕಾರಿಗಳು ತಡೆಯೊಡ್ಡಿದ್ದಾರೆ. 
ಚುನಾವಣಾ ನೀತಿ ಸಂಹಿತೆ‌ ಜಾರಿ ಹಿನ್ನೆಲೆಯಲ್ಲಿ ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಕೂಲಂಬಿ ಗ್ರಾಮದಲ್ಲಿ ನಡೆದಿದ್ದ ಅಭಿಯಾನ ಅಂಗವಾಗಿ ಮುಷ್ಟಿ ಧಾನ್ಯ ಸಂಗ್ರಹಿಸುತ್ತಿದ್ದ ರೇಣುಕಾ ಚಾರ್ಯ ಅಭಿಯಾನವನ್ನು ಸ್ಥಗಿತಗೊಳಿಸಲಾಗಿದೆ.
 
ರೇಣುಕಾ ಚಾರ್ಯ ಅಭಿಯಾನಕ್ಕೆ ತಡೆ ನೀಡಿದ ಉಪ ತಹಶಿಲ್ದಾರ್ ಪರಮೇಶ ನಾಯ್ಕ, ಅಕ್ಕಿ ಸಂಗ್ರಹಿಸುತ್ತಿದ್ದ ವಾಹನಕ್ಕೆ ಪರವಾನಗಿ ಪಡೆಯದ ಹಿನ್ನೆಲೆ ಅಭಿಯಾನಕ್ಕೆ ತಡೆ ನೀಡಿದ್ದು ಪರವಾನಗಿ ಪಡೆದು ಧಾನ್ಯ ಸಂಗ್ರಹ ಮಾಡುವಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೆ.1ರಂದು ಧರ್ಮಸ್ಥಳ ಚಲೋ, ಬೃಹತ್ ಸಮಾವೇಶ:ವಿಜಯೇಂದ್ರ

ಧರ್ಮಸ್ಥಳದ ವಿರುದ್ಧ ದೊಡ್ಡ ಷಡ್ಯಂತ್ರ: ಎಸ್.ಆರ್.ವಿಶ್ವನಾಥ್

ಟಿಪ್ಪು ಸುಲ್ತಾನ್ ದಸರಾ ಮಾಡಿದ್ರು: ತನ್ವೀರ್ ಸೇಠ್ ಹೇಳಿಕೆ

ಬಾನು ಮುಷ್ತಾಕ್ ಹಿಂದೂ ಸಂಸ್ಕೃತಿ ಒಪ್ಪಿ ಬರ್ತಾರಾ: ಬಿವೈ ವಿಜಯೇಂದ್ರ

ಧರ್ಮಸ್ಥಳ ಪ್ರಕರಣದಲ್ಲಿ ಎಸ್ಐಟಿಗೆ ಸೂಚಿಸಿದ ದೆಹಲಿ ನಾಯಕ ಯಾರು: ತೇಜಸ್ವಿ ಸೂರ್ಯ

ಮುಂದಿನ ಸುದ್ದಿ
Show comments