Webdunia - Bharat's app for daily news and videos

Install App

ರಾಜಧಾನಿಗೆ ಆಗಮಿಸಿದ ಬಿಜೆಪಿ ರಾಷ್ಟ್ರೀಯ ನಾಯಕ

Webdunia
ಮಂಗಳವಾರ, 5 ಫೆಬ್ರವರಿ 2019 (18:02 IST)
ಆಪರೇಷನ್ ಕಮಲಕ್ಕೆ ಬಿಜೆಪಿ ಯತ್ನಿಸುತ್ತಿದೆ ಎಂಬ ಸುದ್ದಿಗಳ ನಡುವೆಯೇ ಬಿಜೆಪಿ ರಾಷ್ಟ್ರೀಯ ನಾಯಕ ರಾಜಧಾನಿಗೆ ಆಗಮಿಸಿರುವುದು ಕುತೂಹಲ ಮೂಡಿಸಿದೆ.

ಬೆಂಗಳೂರಿಗೆ ಬಿ.ಜೆ.ಪಿ ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ ರಾಮ್ ಲಾಲ್ ಆಗಮಿಸಿದ್ದಾರೆ.

ದೆಹಲಿಯಿಂದ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರನ್ನು ಪಕ್ಷದ ರಾಜ್ಯ ನಾಯಕರು ಬರಮಾಡಿಕೊಂಡರು.
ಮಾಧ್ಯಮ ದವರ ಜೊತೆ ಮಾತನಾಡಲು ನಿರಾಕರಿಸಿದ ರಾಮಲಾಲ್, ಬಿಜೆಪಿ ಸಭೆಯಲ್ಲಿ ಪಾಲ್ಗೊಳ್ಳಲು ತೆರಳಿದರು.

ರಾಜ್ಯ ಬಿ.ಜೆ.ಪಿ ನಾಯಕರ ಜೊತೆ ಮಹತ್ವದ ಸಭೆ ಏರ್ಪಡಿಸಲಾಗಿದೆ. ರಾಮ್ ಲಾಲ್ ಗೆ ಎಂಎಲ್ ಸಿ ನಾರಾಯಣ ಸ್ವಾಮಿ ಸಾಥ್ ನೀಡಿದರು. ರಾಮಲಾಲ್ ಬೆಂಗಳೂರಿಗೆ ಆಗಮಿಸಿರುವುದು ಮಹತ್ವ ಪಡೆದುಕೊಂಡಿದೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments