ರಾಜ್ಯ ಬಿಜೆಪಿಗೆ ಮೋದಿ ಬಲವೊಂದೇ ಸಾಕೇ?

Webdunia
ಮಂಗಳವಾರ, 6 ಮಾರ್ಚ್ 2018 (08:44 IST)
ಬೆಂಗಳೂರು: ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೇರುವ ಕನಸು ಕಾಣುತ್ತಿರುವ ಬಿಜೆಪಿಗೆ ಏನೋ ಒಂದು ಕೊರತೆ ಕಾಣುತ್ತಿದೆ.

ಈಗಾಗಲೇ ಹಲವು ರಾಜ್ಯಗಳಲ್ಲಿ ಗೆದ್ದು ಬೀಗುತ್ತಿರುವ ಬಿಜೆಪಿಗೆ ಇಲ್ಲಿ ಗೆಲುವು ಅಷ್ಟು ಸುಲಭವಲ್ಲ. ಬಿಜೆಪಿ ನಾಯಕರೊಳಗಿನ ಕಚ್ಚಾಟ, ಅವಕಾಶ ಸಿಕ್ಕಾಗ ಎದುರಾಳಿಗಳಿಗೆ ಸರಿಯಾದ ರೀತಿಯಲ್ಲಿ ಗುದ್ದುಕೊಡುವ ಝಲಕ್ ಇಲ್ಲದೇ ರಾಜ್ಯ ಬಿಜೆಪಿ ಸೊರಗಿದೆ.

ಹೀಗಾಗಿ ರಾಷ್ಟ್ರ ನಾಯಕರೇ ಬಿಜೆಪಿಗೆ ಬಲ. ಆದರೆ ಪ್ರಧಾನಿ ಮೋದಿಯ ಮಾತಿನ ಬಲವೊಂದರಿಂದಲೇ ಗೆಲುವು ಸುಲಭವಲ್ಲ. ಅಷ್ಟೇ ಅಲ್ಲ, ಆಗಾಗ ನಡೆಸುವ ಪಾದ ಯಾತ್ರೆಗಳು, ರ್ಯಾಲಿಗಳು ಮತ ಗಳಿಸಲು ಸಾಕಾಗಲ್ಲ.

ಕಳೆದ ಬಾರಿ ಅಧಿಕಾರದಲ್ಲಿದ್ದಾಗ ಬಿಜೆಪಿ ನಾಯಕರ ಕಚ್ಚಾಟವನ್ನು ಜನ ಮರೆತಿಲ್ಲ. ಅಷ್ಟೇ ಅಲ್ಲ, ಸಿಎಂ ಸಿದ್ದರಾಮಯ್ಯನವರ ನಾಯಕತ್ವ ಮೆಚ್ಚಿಕೊಂಡ ಜನರಿದ್ದಾರೆ. ಹಾಗಿರುವಾಗ ಅವರನ್ನೇ ಟಾರ್ಗೆಟ್ ಮಾಡುವ ಮೋದಿ ಭಾಷಣಗಳು ಹೆಚ್ಚು ಪ್ರಯೋಜನವಾಗದು.

ಸದ್ಯಕ್ಕೆ ಬಿಜೆಪಿಗೆ ಬೇಕಾಗಿರುವುದು ಹೊಸ ಭರವಸೆ ನೀಡುವ ನಾಯಕತ್ವ. ಅದಕ್ಕೆ ಪಕ್ಷದೊಳಗಿ ನಾಯಕರು ಭಿನ್ನಮತ ಮರೆಯಬೇಕು, ಏಕತೆ ಮೆರೆಯಬೇಕು.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ, ಮಹತ್ವದ ಫೋಸ್ಟ್ ಹಂಚಿಕೊಂಡ ರಾಜನಾಥ್ ಸಿಂಗ್

ಧರ್ಮೇಂದ್ರಾ ಪ್ರಧಾನ್ ರಾಜೀನಾಮೆ ನೀಡುತ್ತಿದ್ದ ಹಾಗೇ ಮಹತ್ವದ ನಿರ್ಧಾರ ಕೈಗೊಂಡ ಸಿಜೆ ಚಳುವಳಿಯು ತನ್ನ ಪ್ರತಿಭಟನೆಯನ್ನು ಕೊನೆಗೊಳಿಸಿದೆ

ಧರ್ಮೇಂದ್ರ ಪ್ರಧಾನ್ ಅವರ ಸ್ಥಾನಕ್ಕೆ ಇದೀಗ ಹರಿದಾಡುತ್ತಿರುವ ಹೆಸರುಗಳು ಇಲ್ಲಿದೆ

ಈ ಸರ್ಕಾರವನ್ನು ಕಿತ್ತೊಗೆಯುವ ಸಮಯ ಬಂದಿದೆ: ರಾಹುಲ್ ಗಾಂಧಿ ಕಿಡಿ

ಅವನ ಮೇಲೆ ಹಲ್ಲೆ ನಡೆದಾಗ ನನಗೆ ಭಯವಾಗುತ್ತಿತ್ತು: ಅಭಿಜೀತ್ ದಿಪ್ಕೆ ತಾಯಿ ಮೊದಲ ಪ್ರತಿಕ್ರಿಯೆ

ಮುಂದಿನ ಸುದ್ದಿ
Show comments