ಖರ್ಗೆಯಿಂದ ಬಿಜೆಪಿ ಮೇಲೆ ಪರಿಣಾಮ ಬೀರಲ್ಲ: ನಿರಾಣಿ

Webdunia
ಶುಕ್ರವಾರ, 28 ಅಕ್ಟೋಬರ್ 2022 (11:49 IST)
ಕಲಬುರಗಿ : ಬಿಜೆಪಿ ವತಿಯಿಂದ ಕಲಬುರಗಿಯಲ್ಲಿ ಅ.30ರಂದು ಹಮ್ಮಿಕೊಂಡಿರುವ ರಾಜ್ಯ ಮಟ್ಟದ ಓಬಿಸಿ ಸಮಾವೇಶ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ್ ನಿರಾಣಿ ಅವರು ಕಾರ್ಯಕ್ರಮ ನಡೆಯುವ ಸ್ಥಳದ ಪರಿಶೀಲನೆ ನಡೆಸಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಾ. ಮಲ್ಲಿಕಾರ್ಜುನ ಖರ್ಗೆ ಅವರು ಎಐಸಿಸಿ ಅಧ್ಯಕ್ಷರಾಗಿರುವುದು ಬಿಜೆಪಿ ಮೇಲೆ ಯಾವುದೇ ಪರಿಣಾಮ ಬೀರಲ್ಲ. ಅವರ ತತ್ವ ಸಿದ್ಧಾಂತವೇ ಬೇರೆ ನಮ್ಮ ತತ್ವ ಸಿದ್ಧಾಂತವೇ ಬೇರೆ ಇದೆ.

ಈ ಹಿಂದೆಯೂ ಅವರು ಹಲವು ಹುದ್ದೆಗಳು ಅಲಂಕರಿಸಿದ್ದರು. ಆದರೂ ಯಾವುದೇ ಪರಿಣಾಮ ಬೀರಿಲ್ಲ. ಹೀಗಾಗಿ ರಾಜ್ಯದ ಮೇಲೆ ಝೀರೋ ಎಫೆಕ್ಟ್ ಎಂದು ಹೇಳಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಕ್ಸಿಡೆಂಟ್ ಆದ ಟ್ರಕ್ ಡ್ರೈವರ್ ಗೆ ಏನಾಯ್ತು ಎನ್ನೋದು ಬಿಟ್ಟು ಬಿಟ್ಟಿ ಸಿಕ್ಕ ಜ್ಯೂಸ್‌ಗೆ ಮುಗಿಬಿದ್ದರು Video

ಎಂಥಾ ಅದ್ಭುತ ದೃಶ್ಯ: ರಸ್ತೆ ದಾಟಲು ಸಹಾಯ ಮಾಡಿದ್ದಕ್ಕೆ ಥ್ಯಾಂಕ್ಸ್ ಎಂದ ಆನೆಗಳ ಹಿಂಡು Video

ಈ ವಿಷಯಕ್ಕೆ ಅನುಮತಿ ಕೇಳಿದ ಅಮೆರಿಕಾ, ನೋ ಎಂದಾ ಶ್ರೀಲಂಕಾ

₹2,929 ಕೋಟಿ ವಂಚನೆ ಪ್ರಕರಣ, ಅನಿಲ್ ಅಂಬಾನಿಗೆ ಸತತ 8ಗಂಟೆಗಳ ವಿಚಾರಣೆ

ಚೆನ್ನೈ ಭೀಕರ ರಸ್ತೆ ಅಪಘಾತ, ಗರ್ಭಿಣಿ ಸೇರಿ 8ಮಂದಿ ದುರ್ಮರಣ

ಮುಂದಿನ ಸುದ್ದಿ
Show comments