Webdunia - Bharat's app for daily news and videos

Install App

ಖರ್ಗೆಯಿಂದ ಬಿಜೆಪಿ ಮೇಲೆ ಪರಿಣಾಮ ಬೀರಲ್ಲ: ನಿರಾಣಿ

Webdunia
ಶುಕ್ರವಾರ, 28 ಅಕ್ಟೋಬರ್ 2022 (11:49 IST)
ಕಲಬುರಗಿ : ಬಿಜೆಪಿ ವತಿಯಿಂದ ಕಲಬುರಗಿಯಲ್ಲಿ ಅ.30ರಂದು ಹಮ್ಮಿಕೊಂಡಿರುವ ರಾಜ್ಯ ಮಟ್ಟದ ಓಬಿಸಿ ಸಮಾವೇಶ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ್ ನಿರಾಣಿ ಅವರು ಕಾರ್ಯಕ್ರಮ ನಡೆಯುವ ಸ್ಥಳದ ಪರಿಶೀಲನೆ ನಡೆಸಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಾ. ಮಲ್ಲಿಕಾರ್ಜುನ ಖರ್ಗೆ ಅವರು ಎಐಸಿಸಿ ಅಧ್ಯಕ್ಷರಾಗಿರುವುದು ಬಿಜೆಪಿ ಮೇಲೆ ಯಾವುದೇ ಪರಿಣಾಮ ಬೀರಲ್ಲ. ಅವರ ತತ್ವ ಸಿದ್ಧಾಂತವೇ ಬೇರೆ ನಮ್ಮ ತತ್ವ ಸಿದ್ಧಾಂತವೇ ಬೇರೆ ಇದೆ.

ಈ ಹಿಂದೆಯೂ ಅವರು ಹಲವು ಹುದ್ದೆಗಳು ಅಲಂಕರಿಸಿದ್ದರು. ಆದರೂ ಯಾವುದೇ ಪರಿಣಾಮ ಬೀರಿಲ್ಲ. ಹೀಗಾಗಿ ರಾಜ್ಯದ ಮೇಲೆ ಝೀರೋ ಎಫೆಕ್ಟ್ ಎಂದು ಹೇಳಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments