Webdunia - Bharat's app for daily news and videos

Install App

ಗುಬ್ಬಿ ಮೇಲೆ ಬ್ರಹ್ಮಾಸ್ತ್ರ: ಬಿಜಪಿ ಕಚೇರಿಯ ಕಂಪ್ಯೂಟರ್ ಆಪರೇಟರ್ ವಜಾ

Webdunia
ಶುಕ್ರವಾರ, 28 ಏಪ್ರಿಲ್ 2017 (13:28 IST)
ಯಡಿಯೂರಪ್ಪ ಮತ್ತು ಈಶ್ವರಪ್ಪ ನಡುವಿನ ರಾಜಕೀಯ ಗುದ್ದಾಟದಲ್ಲಿ ಬಿಜೆಪಿ ಕಚೇರಿಯ ಕಂಪ್ಯೂಟರ್ ಆಪರೇಟರ್ ಬಲಿಯಾಗಿದ್ದಾನೆ. ಅತೃಪ್ತರ ಸಭೆಗೆ ಕರಪತ್ರ ರೆಡಿ ಮಾಡಿದ್ದ ಆರೋಪದ ಹಿನ್ನೆಲೆಯಲ್ಲಿ ಬಿಜೆಪಿ ಕಚೇರಿಯ ಕಂಪ್ಯೂಟರ್ ಆಪರೇಟರ್ ಮಲ್ಲಿಕಾರ್ಜುನ್ ಅವರನ್ನ ಕೆಲಸದಿಂದ ವಜಾ ಮಾಡಲಾಗಿದೆ.

ನಿನ್ನೆ ಅತೃಪ್ತರ ಸಭೆ ಉದ್ದೇಶಿಸಿ ಮಾತನಾಡಿದ್ದ ಯಡಿಯೂರಪ್ಪ, ಸಂತೋಷ್ ಜಿ ಶಿಷ್ಯರೇ ಸಭೆಯಲ್ಲಿ ಭಾಗವಹಿಸಿದ್ದಾರೆ. ಬಿಜೆಪಿ ಕಚೇರಿಯಲ್ಲೇ ಡ್ರಾಫ್ಟ್ ಸಿದ್ಧವಾಗಿದೆ ಎಂಬ ಆರೋಪ ಮಾಡಿದ್ದರು.

ಇಂದು ಸಂಜೆ ದೆಹಲಿಗೆ ತೆರಳಲಿರುವ ಮಾಜಿ ಸಿಎಂ ಯಡಿಯೂರಪ್ಪ ಪಕ್ಷದ ಬಿಕ್ಕಟ್ಟಿನ ಕುರಿತು ಹೈಕಮಾಂಡ್ ಜೊತೆ ಮಾತುಕತೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ. ಆದರೆ, ರಾಜ್ಯದಲ್ಲಿ ಇಷ್ಟೆಲ್ಲ ನಡೆಯುತ್ತಿದ್ದರೂ ರಾಷ್ಟ್ರಾಧ್ಯಕ್ಷ ಮೌನವಹಿಸಿರುವುದು ಕುತುಹಲಕ್ಕೆ ಎಡೆಮಾಡಿದೆ. ವಿಧಾನಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಉಳಿದಿರುವಾಗ ಅಮಿತ್ ಶಾ ಗೇಮ್ ಪ್ಲಾನ್ ಏನು ಎಂಬುದೇ ಈಗ ಯಕ್ಷ ಪ್ರಶ್ನೆಯಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

. . 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rahul Gandhi: ಬಿಹಾರ ಪೊಲೀಸರು ನನ್ನನ್ನು ತಡೆಯಲು ಸಾಧ್ಯವಾಗಲಿಲ್ಲ: ರಾಹುಲ್ ಗಾಂಧಿ

Rajnath Singh: ಭಾರತ ಯುದ್ಧವನ್ನು ಬೆಂಬಲಿಸುವುದಿಲ್ಲ, ನಮ್ಮ ತಂಟೆಗೆ ಬಂದರೆ ಬಿಡಲ್ಲ: ರಾಜನಾಥ ಸಿಂಗ್‌

ಸೇನೆ, ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್‌: ರಾಯಚೂರಿನಲ್ಲಿ ಮುಸ್ಲಿಂ ವ್ಯಕ್ತಿ ಅರೆಸ್ಟ್‌

India Pakistan: ನಮ್ಮ ದೇಶದಲ್ಲಿನ್ನು ಪಾಕಿಸ್ತಾನ ಧ್ವಜ, ಸರಕು ಮಾರಾಟ ಮಾಡುವಂತಿಲ್ಲ

ಸೋಫಿಯಾ ಖುರೇಷಿ ವಿರುದ್ಧ ನಾಲಗೆ ಹರಿಬಿಟ್ಟ ಸಚಿವ ವಿಜಯ್ ಶಾಗೆ ಕ್ಲಾಸ್‌ ತೆಗೆದುಕೊಂಡ ಸುಪ್ರೀಂಕೋರ್ಟ್‌

ಮುಂದಿನ ಸುದ್ದಿ
Show comments