Webdunia - Bharat's app for daily news and videos

Install App

ಬಿಜೆಪಿ ನವ ಕರ್ನಾಟಕ ಪರಿವರ್ತನಾ ಸಮಾವೇಶ; ಕೊನೆಯ ಕ್ಷಣದಲ್ಲಿ ಅಮಿತ್ ಶಾ ಕಾರ್ಯಕ್ರಮ ಬದಲಾವಣೆ ಆಗಿದ್ದು ಯಾಕೆ...?

Webdunia
ಗುರುವಾರ, 25 ಜನವರಿ 2018 (13:31 IST)
ಮೈಸೂರು : ಮೈಸೂರಿನಲ್ಲಿ ನಡೆಯಲಿರುವ ಬಿಜೆಪಿ ನವ ಕರ್ನಾಟಕ ಪರಿವರ್ತನಾ ಸಮಾವೇಶಕ್ಕೆ ಸಂಬಂಧಿಸಿದಂತೆ ಕೊನೆಯ ಕ್ಷಣದಲ್ಲಿ ಅಮಿತ್ ಶಾ ಕಾರ್ಯಕ್ರಮದಲ್ಲಿ ಬದಲಾವಣೆ ಮಾಡಲಾಗಿದೆ ಎಂದು ತಿಳಿದುಬಂದಿದೆ.


ಮಹದಾಯಿ ನೀರು ಹಂಚಿಕೆ ಸಂಬಂಧಿಸಿದ ಬಂದ್ ಹಿನ್ನಲೆಯಲ್ಲಿ ಚಾಮುಂಡಿ ಬೆಟ್ಟ, ಸುತ್ತೂರು ಮಠಕ್ಕೆ ಅಮಿತ್ ಶಾ ಅವರು ಭೇಟಿ ಮಾಡುವುದನ್ನು ರದ್ದು ಮಾಡಿ ಏರ್ ಫೋರ್ಟ್ ನಿಂದ ನೇರವಾಗಿ ಸಮಾವೇಶ ಸ್ಥಳಕ್ಕೆ ಆಗಮಿಸಲಿದ್ದಾರೆ ಎಂದು ಅಮಿತ್ ಶಾ ಕಚೇರಿಯಿಂದ ಮೈಸೂರು ಪೊಲೀಸರಿಗೆ ಮಾಹಿತಿ ಕಳುಹಿಸಿದ್ದಾರೆ.


ಮಹಾರಾಜ ಕಾಲೇಜು ಮೈದಾನದಲ್ಲಿ ಸಮಾವೇಶ ಆಯೋಜಿಸಲಾಗಿದೆ. ಸಮಾವೇಶ ಮುಗಿದ ನಂತರ ಅವರು ನವದೆಹಲಿಗೆ ತೆರಳಿದ್ದಾರೆ ಎಂದು ಕಚೇರಿಯ ಸಿಬ್ಬಂದಿ ಮಾಹಿತಿ ನೀಡಿ, ಪರಿಷ್ಕೃತ ಕಾರ್ಯಕ್ರಮದ ಪಟ್ಟಿಯನ್ನು ರವಾನಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿ ಭೀಷ್ಮ ಅಡ್ವಾಣಿ ದಾಖಲೆ ಮುರಿದ ಚಾಣಾಕ್ಷ ಅಮಿತ್‌ ಶಾ: ಗೃಹ ಸಚಿವರನ್ನು ಕೊಂಡಾಡಿದ ಮೋದಿ

ನಮ್ಗೆ ಹೇಳುವ ನೀವು ಪಾಕಿಸ್ತಾನಕ್ಕೆ ಸಹಾಯ ಮಾಡ್ತಿಲ್ವಾ: ಅಮೆರಿಕಾಗೆ ಟಾಂಗ್ ಕೊಟ್ಟ ಭಾರತ

ಸರಕಾರಿ ಸಾರಿಗೆ ನೌಕರರ ಮುಷ್ಕರಕ್ಕೆ ಪರಿಹಾರ ಕೊಡಿ: ಬಿ.ವೈ.ವಿಜಯೇಂದ್ರ

ಪಾಪರ್ ಸರ್ಕಾರ ಇನ್ನೆಷ್ಟು ದಿನ ಸಹಿಸಬೇಕು: ಆರ್ ಅಶೋಕ್ ವಾಗ್ದಾಳಿ

ಮನುಷ್ಯನ ಎಲ್ಲಾ ಖಾಯಿಲೆಗಳಿಗೆ ಇದೊಂದೇ ಔಷಧ ಸಾಕು ಅಂತಾರೆ ಡಾ ಸಿಎನ್ ಮಂಜುನಾಥ್

ಮುಂದಿನ ಸುದ್ದಿ
Show comments