ಬಿಜೆಪಿ ಸಭೆ: ಚುನಾವಣೆ ಸೋಲಿಗೆ ನಾಯಕರೇ ಹೊಣೆ ಎಂದ ಕಾರ್ಯಕರ್ತರು

Webdunia
ಶನಿವಾರ, 26 ಮೇ 2018 (16:49 IST)
ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಆತ್ಮಾವಲೋಕನ ಸಭೆಯಲ್ಲಿ ಚುನಾವಣೆ ಸೋಲಿಗೆ ನಾಯಕರೇ ನೇರ ಹೊಣೆ ಎಂದು ಕಾರ್ಯಕರ್ತರು ವಾಗ್ದಾಳಿ ನಡೆಸಿದರು.   
 ಬೇಲೂರಿನ‌ ಮಂಜುನಾಥ ಕಲ್ಯಾಣ ಮಂಟಪದಲ್ಲಿ ನಡೆದ ಆತ್ಮಾವಲೋಕನ ಸಭೆಯಲ್ಲಿ ಬಿಜೆಪಿ ಅಭ್ಯರ್ಥಿ ಹುಲ್ಲಹಳ್ಳಿ ಸುರೇಶ್ ಪಾಲ್ಗೊಂಡಿದ್ದರು. ತಾಲ್ಲೂಕು ಬಿಜೆಪಿ ನಾಯಕರ ವೈಫಲ್ಯದಿಂದ ಚುನಾವಣೆಯಲ್ಲಿ ಪಕ್ಷಕ್ಕೆ ಸೋಲು ಎಂದು ಕಾರ್ಯಕರ್ತರು ಹಿರಿಯ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. 
 
ಸೋಲಿನ ಪರಾಮರ್ಶೆ ಸಂದರ್ಭದಲ್ಲಿ ಪ್ರಶ್ನೆಗಳನ್ನು ಕೇಳದಂತೆ ನಾಯಕರು ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ ಬೇಸರಗೊಂಡ ಕಾರ್ಯಕರ್ತರು ಪಕ್ಷದ ನಾಯಕರ ವಿರುದ್ಧವೇ ಘೋಷಣೆಗಳನ್ನು ಕೂಗಿದರು.
 
ಬೇರೆ ಪಕ್ಷಗಳೊಂದಿಗೆ ಹೊಂದಾಣಿಕೆ ಮಾಡಿಕೊಂಡು ಪಕ್ಷದ್ರೋಹ ಮಾಡಿದ್ದಾರೆಂದು ನಾಯಕರ ವಿರುದ್ದ ಆಕ್ರೋಶ. ಕಾರ್ಯಕರ್ತರ ಆಕ್ರೋಶಕ್ಕೆ ಉತ್ತರ ನೀಡಲು ನಾಯಕರು ಪರದಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾರಿಗೆ ಅಡ್ಡ ಬಂದ ನಾಯಿ: ಕಾರು ಪಲ್ಟಿಯಾಗಿ ಜನಸ್ನೇಹಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸಾವು

ನನ್ನೊಂದಿಗೆ ಆಟವಾಡಲು ಬರಬೇಡಿ: ಕೇಂದ್ರದ ವಿರುದ್ಧ ಬ್ಯಾನರ್ಜಿ ಕಿಡಿ

ಈ ಬಗ್ಗೆ ಸಾರ್ವಜನಿಕವಾಗಿ ಚರ್ಚಿಸಲ್ಲ: ಮಲ್ಲಿಕಾರ್ಜುನ ಖರ್ಗೆ ಹಿಂಗದಿದ್ಯಾಕೆ

ದೇಶದ ಎರಡನೇ ಅತಿದೊಡ್ಡ ಮೀನು ಉತ್ಪಾದನಾ ರಾಜ್ಯವಾಗಿ ಗುಜರಾತ್

ಶಾಸಕರ ಖರೀದಿಗೆ ಹಣವಿದೆ, ರೈತರ ಸಂಕಷ್ಟಕ್ಕಿಲ್ಲ: ಜಗದೀಶ್ ಶೆಟ್ಟರ್ ಆಕ್ರೋಶ

ಮುಂದಿನ ಸುದ್ದಿ
Show comments