Webdunia - Bharat's app for daily news and videos

Install App

ಬಿಜೆಪಿ ಪಕ್ಷ ನನಗೆ ಎಲ್ಲವನ್ನೂ ಕೊಟ್ಟಿದೆ: ಡಿ.ಎಚ್.ಶಂಕರ್‌ಮೂರ್ತಿ

Webdunia
ಸೋಮವಾರ, 22 ಮೇ 2017 (13:49 IST)
ರಾಜ್ಯಪಾಲ ಹುದ್ದೆ ಸಿಗಲಿ ಅಥವಾ ಸಿಗದಿರಲಿ ಬಿಜೆಪಿ ಪಕ್ಷ ನನಗೆ ಎಲ್ಲವನ್ನು ಕೊಟ್ಟಿದೆ ಎಂದು ವಿಧಾನಪರಿಷತ್ ಸಭಾಪತಿ ಡಿ.ಎಚ್.ಶಂಕರ್‌ಮೂರ್ತಿ ಹೇಳಿದ್ದಾರೆ.
 
ಈಶ್ವರಪ್ಪ, ಯಡಿಯೂರಪ್ಪ ಕಲಹದ ಬಗ್ಗೆ ನನಗೆ ಗೊತ್ತು. ಆದರೆ, ಸಭಾಪತಿಯಾಗಿ ಪಕ್ಷದ ಪರವಾಗಿ ಮಾತನಾಡುವುದು ಸೂಕ್ತವಲ್ಲ ಎಂದು ವಿಧಾನಪರಿಷತ್ ಸಭಾಪತಿ ಡಿ.ಎಚ್.ಶಂಕರ್‌ಮೂರ್ತಿ ತಿಳಿಸಿದ್ದಾರೆ. 
 
ಹಿಂದೆ ಈಶ್ವರಪ್ಪ ಮತ್ತು ಯಡಿಯೂರಪ್ಪ ಅಸಮಾಧಾನವಿದ್ದಲ್ಲಿ ಪರಿಹಾರಕ್ಕಾಗಿ ನನ್ನ ಬಳಿ ಬರುತ್ತಿದ್ದರು. ಇದೀಗ ಅವರು ಕೇಳಿಲ್ಲ, ನಾನು ಹೇಳಿಲ್ಲ ಎಂದು ಹಾಸ್ಯ ಮಾಡಿದರು.
 
ಸಭಾಪತಿಯಾದ ನಂತರ ಸಕ್ರಿಯ ರಾಜಕೀಯದಿಂದ ದೂರವಾಗಿದ್ದೇನೆ. ಬಿಜೆಪಿ ರಾಷ್ಟ್ರೀಯ ನಾಯಕರು ರಾಜ್ಯಪಾಲರ ಹುದ್ದೆ ನೀಡುವುದಾಗಿ ಹೇಳಿದ್ದಾರೆ. ಆದರೆ, ಎಲ್ಲಿ, ಯಾವಾಗ, ಎನ್ನುವ ಬಗ್ಗೆ ಅವರು ಹೇಳಿಲ್ಲ ಎಂದು ವಿಧಾನಪರಿಷತ್ ಸಭಾಪತಿ ಡಿ.ಎಚ್.ಶಂಕರ್‌ಮೂರ್ತಿ ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೋನಿಯಾ ಗಾಂಧಿ ಆರೋಗ್ಯ ಗಂಭೀರ: ಆಸ್ಪತ್ರೆಗೆ ದಾಖಲು

ಒಂದು ಶವಚೀಲದಲ್ಲಿ ಎರಡು ತಲೆ.. ನಮಗೆ ಪೂರ್ತಿ ದೇಹವೇ ಬೇಕು ಕುಟುಂಬಸ್ಥರ ಪಟ್ಟು

ಅಹಮದಾಬಾದ್ ವಿಮಾನ ದುರಂತ: ಆರ್ ಎಸ್ಎಸ್, ಮುಸ್ಲಿಮರು ಮಾಡುತ್ತಿರುವ ಕೆಲಸ ನೋಡಿ

ಅಹಮದಾಬಾದ್ ವಿಮಾನ ದುರಂತ ಸ್ಥಳಕ್ಕೆ ಬರುತ್ತಿರುವ ಜನರಿಂದಲೇ ತನಿಖಾಧಿಕಾರಿಗಳಿಗೆ ತಲೆನೋವು

ನಮ್ಮವರ ಮೃತದೇಹ ಕೊಡಿ.. ಅಹಮದಾಬಾದ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಸಾಲು

ಮುಂದಿನ ಸುದ್ದಿ
Show comments