Webdunia - Bharat's app for daily news and videos

Install App

ಕಾಂಗ್ರೆಸ್ ನಾಯಕರ ವಿರುದ್ಧ ಪೋಟೋ ಅಂಟಿಸಿದ ಬಿಜೆಪಿ

Webdunia
ಭಾನುವಾರ, 9 ಅಕ್ಟೋಬರ್ 2022 (20:00 IST)
ಕಾಂಗ್ರೆಸ್ ವಿರುದ್ದ  ಬಿಜೆಪಿ ಫೋಸ್ಟರ್ ಅಭಿಯಾನ ತೀವ್ರಗೊಂಡಿದೆ.ಚಿಕ್ಕನಾಯಕನಹಳ್ಳಿಗೆ ರಾಹುಲ್ ಪಾದಯಾತ್ರೆ ಬಂದಾಗಲೇ, ಫೋಸ್ಟರ್ ಬಿಸಿ ತಟ್ಟಿದೆ.ಎಸ್ಡಿಪಿಐ, ಪಿಎಫ್ಐ ಸಂಘಟನೆ ಫೋಷಣೆ ಮಾಡಿದ್ದು ಸಿದ್ದರಾಮಯ್ಯ ಎಂಬ ಫೋಸ್ಟರ್ ಚಿಕ್ಕನಾಯಕನಹಳ್ಳಿಯ ಹಲವು ಕಡೆಗಳಲ್ಲಿ ಬಿಜೆಪಿ ಕಾರ್ಯಕರ್ತರು ಅಂಟಿಸಿದ್ದಾರೆ.
 
ಸಿದ್ದರಾಮಯ್ಯನವರೇ,, ನಾನು ರಾಜು.ಕಾಂಗ್ರೆಸ್ ನಿಂದಲೇ ನನ್ನ ಕೊಲೆ ಆಗಿದ್ದು,ಪಿಎಫ್ಐ, ಎಸ್ಡಿಪಿಐ ಮೇಲಿನ ನಿಮ್ಮ ಪ್ರೀತಿಯಿಂದ ಪ್ರಕರಣಗಳನ್ನು ಕೈ ಬಿಟ್ಟಿದ್ದಕ್ಕೆ ನಾನು ಕೊಲೆಯಾದೆ.ಈ ಹೆಗ್ಗಳಿಕೆ ನಿಮ್ಮಗೆ ಸಲ್ಲಲಿ ಎಂಬ ಭಿತ್ತಿ ಪತ್ರ ಅಂಟಿಸಿ ಅಭಿಯಾನ ಮಾಡಲಾಗಿದೆ.ಈ ರೀತಿ ಅಭಿಯಾನದಿಂದ ರಾಹುಲ್ ಪಾದಯಾತ್ರೆ ವೇಳೆ ಸಿದ್ದರಾಮಯ್ಯಗೆ ಮುಜುಗರ ಉಂಟಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಿಡಿಗೇಶಿ ಬಳಿ 19 ನವಿಲುಗಳ ಸಾವು: ಎಚ್ಚೆತ್ತ ಸರ್ಕಾರದಿಂದ ದಿಟ್ಟ ನಿರ್ಧಾರ

ಟೆಸ್ಟ್‌ನಲ್ಲಿ ತುಂಬಾ ಮಿಸ್ ಮಾಡಿಕೊಂಡಿದ್ದೇನೆ, ವಿರಾಟ್‌ ದೇಶಕ್ಕೆ ನಿಮ್ಮ ಅವಶ್ಯಕತೆಯಿದೆ: ಶಶಿ ತರೂರ್ ಪೋಸ್ಟ್‌

ನೇಹಾ ಹಿರೇಮಠ ಹತ್ಯೆ ಸಂಬಂಧ: ಆರೋಪಿಗೆ ಫಯಾಜ್ ಬಿಗ್ ಶಾಕ್

ಧರ್ಮಸ್ಥಳ ಅಸ್ಥಿ ಉತ್ಖನನ: ದೂರುದಾರ ಗುರುತಿಸಿದ 11ನೇ ಪಾಯಿಂಟ್‌ನಲ್ಲಿ ಬಿಗ್‌ಟ್ವಿಸ್ಟ್‌

ಮೈಸೂರಿನತ್ತ ಹೆಜ್ಜೆ ಹಾಕಿದ ಅಭಿಮನ್ಯ ನೇತೃತ್ವದ 9 ಗಜಪಡೆ

ಮುಂದಿನ ಸುದ್ದಿ
Show comments