Webdunia - Bharat's app for daily news and videos

Install App

ಬಿಜೆಪಿ ಪ್ಲಾನ್ : ರೋಡ್ ಶೋ, ಸಮಾವೇಶಕ್ಕೆ ಸಿದ್ಧತೆ

Webdunia
ಗುರುವಾರ, 16 ಜೂನ್ 2022 (08:55 IST)
ಬೆಂಗಳೂರು : ಆಜಾದಿ ಕಾ ಅಮೃತ್ ಮಹೋತ್ಸವ ಹಾಗೂ ಜೂನ್ 21ರಂದು ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ,
 
ಮೈಸೂರಿನಲ್ಲಿ ನಡೆಯಲಿರುವ ಬೃಹತ್ ಯೋಗ ಪ್ರದರ್ಶನ ಕಾರ್ಯಕ್ರಮದಲ್ಲಿ ಭಾಗವಹಿಸಲು ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದಾರೆ. ಈ ವೇಳೆ ಬಿಜೆಪಿ ರೋಡ್ ಶೋ ಮತ್ತು ಬೃಹತ್ ಸಮಾವೇಶಕ್ಕೆ ಪ್ಲಾನ್ ಮಾಡಿಕೊಳ್ಳುತ್ತಿದೆ.

ಜೂನ್ 20ರಂದು ಬೆಂಗಳೂರಿನ ಕೊಮ್ಮಘಟ್ಟ ಮತ್ತು ಜೂನ್ 21ರಂದು ಮೈಸೂರಿನ ಮಹಾರಾಜ ಕಾಲೇಜು ಆವರಣದಲ್ಲಿ ಎರಡು ಬೃಹತ್ ಸಮಾವೇಶ ಹಮ್ಮಿಕೊಳ್ಳಲು ರಾಜ್ಯ ಬಿಜೆಪಿ ಪ್ಲಾನ್ ಮಾಡ್ತಿದೆ. 

ಜೂನ್ 20ರಂದು ಬೆಂಗಳೂರಿಗೆ ಎಂಟ್ರಿ ಕೊಡುವಾಗಲೇ ಯಲಹಂಕದಿಂದ ಐಐಎಸ್ಸಿವರೆಗೆ 14 ಕಿಲೋಮೀಟರ್ ರೋಡ್ ಶೋ ಮತ್ತು ಕೊಮ್ಮಘಟ್ಟದಿಂದ ಜ್ಞಾನಭಾರತಿ ವಿವಿವರೆಗೂ 12 ಕಿಲೋಮೀಟರ್ ರೋಡ್ ಶೋ ಆಯೋಜಿಸಲು ಇಂದಿನ ಪೂರ್ವಭಾವಿ ಸಭೆಯಲ್ಲಿ ನಿರ್ಧರಿಸಲಾಗಿದೆ. ಆದ್ರೆ, ರಾಜ್ಯ ಬಿಜೆಪಿಯ ಈ ಪ್ಲಾನ್ಗಳಿಗೆ ಪ್ರಧಾನಿ ಕಚೇರಿಯಿಂದ ಇನ್ನೂ ಗ್ರೀನ್ ಸಿಗ್ನಲ್ ಸಿಕ್ಕಿಲ್ಲ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments