ಹಳೆ ಮೈಸೂರು ಭಾಗದಲ್ಲಿ ತಮ್ಮ ಸ್ಥಾನವನ್ನು ಭದ್ರಪಡಿಸಲು ಬಿಜೆಪಿಯಿಂದ ರಣತಂತ್ರ

Webdunia
ಗುರುವಾರ, 7 ನವೆಂಬರ್ 2019 (10:49 IST)
ಬೆಂಗಳೂರು : ಉಪಚುನಾವಣೆಗೆ ಮುನ್ನವೇ ಹಳೆ ಮೈಸೂರು ಭಾಗದಲ್ಲಿ ತಮ್ಮ ಸ್ಥಾನವನ್ನು ಭದ್ರಪಡಿಸಲು ಬಿಜೆಪಿ ತಂತ್ರ ರೂಪಿಸಿದ್ದು, ಆ ಮೂಲಕ ಕಾಂಗ್ರೆಸ್ ಗೆ ಬಿಗ್ ಶಾಕ್ ನೀಡಿದೆ.




ಹೌದು. ಉಪಚುನಾವಣೆಗೆ ಭರ್ಜರಿ ಸಿದ್ದತೆ ನಡೆಸುತ್ತಿರುವ ಬಿಜೆಪಿ ಮೈಸೂರು, ಮಂಡ್ಯ ಹಾಗೂ ರಾಮನಗರ ಜಿಲ್ಲೆಯ ಪ್ರಭಾವಿ ನಾಯಕರಿಗೆ ಗಾಳ ಹಾಕಲು ತಂತ್ರ ರೂಪಿಸಿದ್ದು, ಬಿಗ್ ಆಫರ್ ನೀಡುವುದರ ಮೂಲಕ ನಾಯಕರನ್ನು ತಮ್ಮ ಪಕ್ಷಕ್ಕೆ ಸೆಳೆಯುತ್ತಿದೆ ಎನ್ನಲಾಗಿದೆ.


ಈಗಾಗಲೇ ಕಾಂಗ್ರೆಸ್ ನ ಪ್ರಮುಖ ನಾಯಕರನ್ನು ಸಂಪರ್ಕಿಸಿ ಸೂಕ್ತ ಸ್ಥಾನ ನೀಡುವಂತೆ ಭರವಸೆ ನೀಡಿದ್ದು, ಈ ಬಗ್ಗೆ ಕಾಂಗ್ರೆಸ್ ನಾಯಕರು ಚಿಂತನೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬರ ಪರಿಸ್ಥಿತಿಯಿಂದ ಕುಡಿಯುವ ನೀರಿಗೆ ತೊಂದರೆ ಆಗಬಾರದೆಂದು ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

ಬಂಟ್ವಾಳದ ಲಾವಣ್ಯ ಹತ್ಯೆ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ನೀಡಿದವರಿಗೆ ಬಿಗ್ ಶಾಕ್

ಅಯೋಧ್ಯೆ ರಾಮಮಂದಿರದ ದೇಣಿಗೆ 'ಕಳ್ಳತನ': ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್‌, ಖರ್ಗೆ

ದೀರ್ಘಕಾಲದ ಸಂಗಾತಿ ಕಳೆದುಕೊಂಡ ದೇವೇಗೌಡರ ಕಣ್ಣೀರು ಒರೆಸಿ ಸಂತೈಸಿದ ಮಾಜಿ ಸಿಎಂ ಸಿದ್ದರಾಮಯ್ಯ

ರಾಮಮಂದಿರ ದೇಣಿಗೆ ವಿವಾದ, ಪ್ರಧಾನ ಮಂತ್ರಿಯವರೇ, ಮೌನ ಮುರಿಯಿರಿ: ಜೈರಾಮ್ ರಮೇಶ್

ಮುಂದಿನ ಸುದ್ದಿ
Show comments