Webdunia - Bharat's app for daily news and videos

Install App

ಮಂಗಳೂರಿನಲ್ಲಿ ಮತ್ತಷ್ಟು ಯುವಕರ ಪ್ರಾಣ ತೆಗೆಯಲು ಬಿಜೆಪಿ ಸಂಚು: ಯುಟಿ ಖಾದರ್

Webdunia
ಸೋಮವಾರ, 4 ಸೆಪ್ಟಂಬರ್ 2017 (10:36 IST)
ಬೆಂಗಳೂರು: ಸಂಘ ಪರಿವಾರ ಮತ್ತು ಬಿಜೆಪಿ ಕಾರ್ಯಕರ್ತರ ಹತ್ಯೆ ಪ್ರಕರಣಗಳಲ್ಲಿ ಭಾಗಿಯಾಗಿರುವ ಪಿಎಫ್ ಐ ಮತ್ತು ಕೆಎಫ್ ಡಿ ಸಂಘಟನೆಗಳನ್ನು ನಿಷೇಧಿಸಬೇಕೆಂದು ಒತ್ತಾಯಿಸಿ ಬಿಜೆಪಿ ನಡೆಸಲುದ್ದೇಸಿರುವ ಮಂಗಳೂರು ಚಲೋ ರ್ಯಾಲಿಗೆ ಸಚಿವ ಯುಟಿ ಖಾದರ್ ಕಿಡಿ ಕಾರಿದ್ದಾರೆ.

 
‘ಮಂಗಳೂರಿನಲ್ಲಿ ಈಗಾಗಲೇ ಶಾಂತಿ ನೆಲೆಸಿದೆ. ಆದರೆ ಬಿಜೆಪಿಯವರು ಈಗ ವೃಥಾ ರ್ಯಾಲಿ ನಡೆಸಿ ಶಾಂತಿ ಕೆಡಿಸುವ ಪ್ರಯತ್ನ ನಡೆಸುತ್ತಿದ್ದಾರೆ. ಮತ್ತಷ್ಟು ಯುವಕರ ಪ್ರಾಣ ತೆಗೆಯಲು ಸಂಚು ನಡೆಸುತ್ತಿದ್ದಾರೆ’ ಎಂದು ವಿಧಾನಸೌಧದಲ್ಲಿ ಖಾದರ್ ವಾಗ್ದಾಳಿ ನಡೆಸಿದ್ದಾರೆ.

ಪ್ರಜಾಪ್ರಭುತ್ವದಲ್ಲಿ ಜಾಥಾ, ಪ್ರತಿಭಟನೆ ನಡೆಸುವ ಹಕ್ಕು ಎಲ್ಲರಿಗೂ ಇದೆ. ಆದರೆ ಅದಕ್ಕೆ ಒಂದು ಉದ್ದೇಶವಿರಬೇಕು. ಮಂಗಳೂರು ಚಲೋ ಜಾಥಾದ ಉದ್ದೇಶವೇನು ಎಂದು ಖಾದರ್ ಬಿಜೆಪಿ ನಾಯಕರನ್ನು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ.. ಸದ್ಯಕ್ಕೆ ನಿಮಗೆ 200 ನೋಟು ಭಾಗ್ಯವಿಲ್ಲ!
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ರಾಜಾ ರಘುವಂಶಿ ಹತ್ಯೆಗೆ ಬಳಿಸಿದ್ದ ಮಚ್ಚು ವಶಕ್ಕೆ, ಪ್ರಾಣ ಉಳಿಸಿಕೊಳ್ಳಲು ಕೊನೆ ಕ್ಷಣದವರೆಗೂ ಹೊರಡಿದ್ದ ಉದ್ಯಮಿ

ಹರಿಯಾಣ ಮಾಡೆಲ್‌ ಗಂಟಲು ಸೀಳಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ, ಸಹೋದರಿ ಹೇಳಿದ್ದು ಹೀಗೇ

ಇರಾನ್, ಇಸ್ರೇಲ್ ಯುದ್ಧ ಇಫೆಕ್ಟ್: ಭಾರತದಲ್ಲಿ ಇದರ ಬೆಲೆ ಹೆಚ್ಚೋದು ಗ್ಯಾರಂಟಿ

ಮುಂದಿನ ಸುದ್ದಿ
Show comments