Select Your Language

Notifications

webdunia
webdunia
webdunia
webdunia

ಬಿಜೆಪಿಯಲ್ಲಿ ರಾಜಧಾನಿ ಉಸ್ತುವಾರಿ ಗಲಾಟಿ ಜೋರು

ಬಿಜೆಪಿಯಲ್ಲಿ ರಾಜಧಾನಿ ಉಸ್ತುವಾರಿ ಗಲಾಟಿ ಜೋರು
ಬೆಂಗಳೂರು , ಭಾನುವಾರ, 17 ಅಕ್ಟೋಬರ್ 2021 (14:22 IST)
ರಾಜಧಾನಿ ಉಸ್ತುವಾರಿ ಗಲಾಟೆ ಮತ್ತೆ ಜೋರಾಗಿದೆ. ಆರ್. ಅಶೋಕ್ ವಿರುದ್ಧ ಹೈಕಮಾಂಡ್‌ಗೆ ದೂರು ನೀಡಲಾಗಿದೆ. ಬಿ ಎಲ್ ಸಂತೋಷ್‌ರನ್ನು ಭೇಟಿ ಮಾಡಿ ಕೆಲಸ ಶಾಸಕರು ಅಶೋಕ್ ಹಸ್ತಕ್ಷೇಪದ ಬಗ್ಗೆ ದೂರು ಕೊಟ್ಟಿದ್ದಾರೆ.
'ಎಲ್ಲವೂ ನನ್ನ ಗಮನಕ್ಕೆ ಬಂದಿದೆ.
ಸಿಎಂ ಜೊತೆ ಮಾತುಕತೆ ನಡೆಸುತ್ತೇನೆ. ಬೆಂಗಳೂರು ಉಸ್ತುವಾರಿ ಬಗ್ಗೆ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಬಿ ಎಲ್ ಸಂತೋಷ್ ಭರವಸೆ ನೀಡಿದ್ದಾರೆ ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಮೊಬೈಲ್ ಕೊಡಲಿಲ್ಲ ಎಂದು ಗಂಡನ ತುಟಿಯನ್ನೇ ಕತ್ತರಿಸಿದ ಹೆಂಡತಿ!