ಬಿಜೆಪಿಯವರಂತಹ ಭ್ರಷ್ಟ, ಕೊಳಕ ರಾಜಕಾರಣಿಗಳು ಬೇರೆ ಇಲ್ಲ: ಸಿಎಂ

Webdunia
ಶನಿವಾರ, 11 ನವೆಂಬರ್ 2017 (14:08 IST)
ಬಿಜೆಪಿಯವರಂತಹ ಭ್ರಷ್ಟ, ಕೊಳಕ ರಾಜಕಾರಣಿಗಳು ಬೇರೆ ಯಾರೂ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಮೇಲಿನ ಭ್ರಷ್ಟಾಚಾರ ಆರೋಪ ಸಾಬೀತು ಮಾಡಿದ್ರೆ ರಾಜಕೀಯ ಸನ್ಯಾಸ ಸ್ವೀಕರಿಸುತ್ತೇನೆ. ಬಿಜೆಪಿಯವರಿಗೆ ಧಮ್ಮಿದ್ದರೆ ಬಹಿರಂಗ ಚರ್ಚೆಗೆ ಬರಲಿ ಎಂದು ಸವಾಲ್ ಹಾಕಿದ್ದಾರೆ.
 
ಸೋಮುವಾರದಿಂದ ಅಧಿವೇಶನ ಇದೆ. ಅಲ್ಲೇ ಚರ್ಚೆಗೆ ಬರಲಿ. ಬಿಜೆಪಿ.ಯವರು ನಯವಂಚಕರು, ಬೆಣ್ಣೆಯಲ್ಲಿನ ಕೂದಲು ತೆಗಿದಂಗೆ ತೆಗಿತಾರೆ ಎಂದು ಕಿಡಿಕಾರಿದರು. 
 
ಬಿಜೆಪಿಯವರಲ್ಲಿ ಕೆಲವರು ಬ್ಲ್ಯೂಫಿಲ್ಮ್ ನೋಡಿದರು. ಕೆಲವರು ಹಲವಾರು ಆರೋಪಗಳನ್ನು ಎದುರಿಸುತ್ತಿದ್ದಾರೆ. ಇಂತಹ ನಾಯಕರಿಗೊಂದು ಶಿಸ್ತಿನ ಪಕ್ಷ ಎನ್ನುವ ಅಡ್ಡನಾಮ ಬೇರೆ ಕೇಡು ಎಂದು ವ್ಯಂಗ್ಯವಾಡಿದರು.
 
ಜೈಲಿಗೆ ಹೋಗಿ ಬಂದವರು ನಮ್ಮ ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಾರೆ. ಇಂತಹ ನಾಯಕರಿಗೆ ಯಾವ ನೈತಿಕತೆಯಿದೆ ಎಂದು ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಘಾಟಬೋರಳ್ ಗ್ರಾಮದಲ್ಲಿ ಮಂಗನ ದಾಳಿಗೆ ಬೆಚ್ಚಿದ್ದ ಜನತೆ ಇದೀಗ ನಿರಾಳ

ನಾಳೆ ಡಿಕೆ ಶಿವಕುಮಾರ್ ಪ್ರಮಾಣವಚನ: ಶಕ್ತಿಕೇಂದ್ರದ ಸಿಬ್ಬಂದಿಗೆ ಅರ್ಧದಿನ ರಜೆ

ಕೇರಳ ಸದ್ಯ ಎದುರಿಸುತ್ತಿರುವ ಸವಾಲಿನ ಬಗ್ಗೆ ಸಿಎಂ ವಿಡಿ ಸತೀಶನ್ ಕಳವಳ, ಇಲ್ಲಿದೆ ಮಾಹಿತಿ

ನಾಳೆ ಸಂಚಾರಕ್ಕೆ ಮುಕ್ತವಾಗಬೇಕಿದ್ದ ಬೆಂಗಳೂರು ಮಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಹಠಾತ್ ಬದಲಾವಣೆ

ಕ್ರೈಂ ಮಾಡಿದಾಗ ಯುವಕ, ತೀರ್ಪು ಪ್ರಕಟದ ಸಮಯದಲ್ಲಿ ನಡೆಯಕ್ಕಾಗದ ಸ್ಥಿತಿ, ಏನಿದು ಅಚ್ಚರಿ ಘಟನೆ

ಮುಂದಿನ ಸುದ್ದಿ
Show comments