Webdunia - Bharat's app for daily news and videos

Install App

ಬಿಜೆಪಿಯವರಂತಹ ಭ್ರಷ್ಟ, ಕೊಳಕ ರಾಜಕಾರಣಿಗಳು ಬೇರೆ ಇಲ್ಲ: ಸಿಎಂ

Webdunia
ಶನಿವಾರ, 11 ನವೆಂಬರ್ 2017 (14:08 IST)
ಬಿಜೆಪಿಯವರಂತಹ ಭ್ರಷ್ಟ, ಕೊಳಕ ರಾಜಕಾರಣಿಗಳು ಬೇರೆ ಯಾರೂ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಮೇಲಿನ ಭ್ರಷ್ಟಾಚಾರ ಆರೋಪ ಸಾಬೀತು ಮಾಡಿದ್ರೆ ರಾಜಕೀಯ ಸನ್ಯಾಸ ಸ್ವೀಕರಿಸುತ್ತೇನೆ. ಬಿಜೆಪಿಯವರಿಗೆ ಧಮ್ಮಿದ್ದರೆ ಬಹಿರಂಗ ಚರ್ಚೆಗೆ ಬರಲಿ ಎಂದು ಸವಾಲ್ ಹಾಕಿದ್ದಾರೆ.
 
ಸೋಮುವಾರದಿಂದ ಅಧಿವೇಶನ ಇದೆ. ಅಲ್ಲೇ ಚರ್ಚೆಗೆ ಬರಲಿ. ಬಿಜೆಪಿ.ಯವರು ನಯವಂಚಕರು, ಬೆಣ್ಣೆಯಲ್ಲಿನ ಕೂದಲು ತೆಗಿದಂಗೆ ತೆಗಿತಾರೆ ಎಂದು ಕಿಡಿಕಾರಿದರು. 
 
ಬಿಜೆಪಿಯವರಲ್ಲಿ ಕೆಲವರು ಬ್ಲ್ಯೂಫಿಲ್ಮ್ ನೋಡಿದರು. ಕೆಲವರು ಹಲವಾರು ಆರೋಪಗಳನ್ನು ಎದುರಿಸುತ್ತಿದ್ದಾರೆ. ಇಂತಹ ನಾಯಕರಿಗೊಂದು ಶಿಸ್ತಿನ ಪಕ್ಷ ಎನ್ನುವ ಅಡ್ಡನಾಮ ಬೇರೆ ಕೇಡು ಎಂದು ವ್ಯಂಗ್ಯವಾಡಿದರು.
 
ಜೈಲಿಗೆ ಹೋಗಿ ಬಂದವರು ನಮ್ಮ ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಾರೆ. ಇಂತಹ ನಾಯಕರಿಗೆ ಯಾವ ನೈತಿಕತೆಯಿದೆ ಎಂದು ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments