ಸವಲತ್ತು ನೀಡುವಲ್ಲಿ ಬಿಜೆಪಿ ರಾಜಕೀಯ: ಹರೀಶ್ ಕುಮಾರ್

Webdunia
ಗುರುವಾರ, 2 ಸೆಪ್ಟಂಬರ್ 2021 (19:33 IST)
ಸರ್ಕಾರದಿಂದ ಜನರಿಗೆ ಸಿಗಬೇಕಾದ ಸವಲತ್ತುಗಳಲ್ಲಿ ಬಿಜೆಪಿ ಪಕ್ಷದ ಸದಸ್ಯರು ರಾಜಕೀಯ ಮಾಡುತ್ತಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ ಆರೋಪಿಸಿದ್ದಾರೆ.‌
ಮಂಗಳೂರಿನ ‌ಮಲ್ಲಿಕಟ್ಟೆಯಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಸರ್ಕಾರದಿಂದ ನೀಡಲ್ಪಡುವ ಲಸಿಕೆ ಹಂಚಿಕೆ, ಗ್ರಾಮೀಣ ಪ್ರದೇಶಗಳಲ್ಲಿ ಜನಸಾಮಾನ್ಯರ ಆರೋಗ್ಯ ತಪಾಸಣೆ ಹಾಗೂ ಕಾರ್ಮಿಕ ಇಲಾಖೆಯ ಕಲ್ಯಾಣ ನಿಧಿಯಿಂದ ನೀಡಲಾಗುವ ಆಹಾರ ಪೊಟ್ಟಣಗಳನ್ನು ವಿತರಿಸುವ ಕಾರ್ಯವನ್ನು ಬಿಜೆಪಿ ಪಕ್ಷದ ಕಾರ್ಯಕ್ರಮವನ್ನಾಗಿ ಮಾಡುತ್ತಿದೆ ಎಂದು ಆಪಾದಿಸಿದರು.
ಇನ್ನು ಕೆಎಸ್ ಆರ್ ಟಿಸಿ ಬಸ್ಸನ್ನು ಐಸಿಯು ಆಗಿ ಪರಿವರ್ತಿಸಿ ಗ್ರಾಮೀಣ ಭಾ
ಗದಲ್ಲಿ ಜನರ ಆರೋಗ್ಯ ತಪಾಸಣೆ ಕಾರ್ಯದಲ್ಲೂ ಇದೇ ರೀತಿ ರಾಜಕೀಯ ನಡೆಯುತ್ತಿದೆ. ಈ ಬಗ್ಗೆ ಕ್ರಮ ವಹಿಸಬೇಕಾದ ಅಧಿಕಾರಿಗಳು ಕೂಡಾ ಬಿಜೆಪಿಯ ಕೈಗೊಂಬೆಗಳಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ಹರೀಶ್ ಕುಮಾರ್ ಆಪಾದಿಸಿದರು.
ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಶಾಹುಲ್ ಹಮೀದ್, ಅಬ್ಬಾಸ್, ಲಾರೆನ್ಸ್ ಡಿಸೋಜಾ, ಸುಧೀರ್ ಟಿ.ಕೆ., ನೀರಜ್ ಪಾಲ್ ಮೊದಲಾದವರು ಉಪಸ್ಥಿತರಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಿಲ್ಲಾ ಕಾರಾಗೃಹದಲ್ಲಿ ಜೆಡಿಎಸ್‌, ಬಿಜೆಪಿ ಕಾರ್ಯಕರ್ತರನ್ನು ಭೇಟಿಯಾದ ನಿಖಿಲ್‌ ಕುಮಾರಸ್ವಾಮಿ

ಜರ್ಮನಿಯ ಸ್ಟೇಡ್ ನಗರದಲ್ಲಿ ಗುಂಡಿನ ದಾಳಿ, ಐದು ಮಂದಿ ಸಾವು

ಭಾರೀ ಜನದಟ್ಟಣೆ: ಅಹಮದಾಬಾದ್ - ಮಂಗಳೂರು ಸಾಪ್ತಾಹಿಕ ವಿಶೇಷ ರೈಲು ಆಗಸ್ಟ್ 1 ರವರೆಗೆ ವಿಸ್ತರಣೆ

ಮದ್ಯ ಸೇವಿಸಿ ಟಾರ್ಚರ್ ನೀಡುತ್ತಾನೆಂದು ಪತಿ ಮಲಗಿದ್ದಾಗ ಪತ್ನಿ ಹೀಗೆ ಮಾಡುವುದಾ

ಮುಂಬೈನಲ್ಲಿ ಭಾರೀ ಮಳೆ: ನಗರ, ನೆರೆಯ ಪ್ರದೇಶಗಳಿಗೆ ಆರೆಂಜ್ ಅಲರ್ಟ್‌, Video

ಮುಂದಿನ ಸುದ್ದಿ
Show comments