ಹಾನಗಲ್ ಚುನಾವಣೆ: ಬಿಜೆಪಿ ಪವರ್ ಕಸಿಯಿತೇ 'ಅಪ್ಪು' ಸಾವು?!

Webdunia
ಬುಧವಾರ, 3 ನವೆಂಬರ್ 2021 (16:11 IST)
ಹುಬ್ಬಳ್ಳಿ : ಸಿಎಂ ತವರು ಜಿಲ್ಲೆ ಹಾನಗಲ್ ನಲ್ಲಿ ಬಿಜೆಪಿ ಸೋಲಿಗೆ ಕಾರಣ ಎಂಬ ಬಗ್ಗೆ ವಿಮರ್ಶೆ ನಡೆಯುತ್ತಿದೆ.
ಹಾನಗಲ್ ಕ್ಷೇತ್ರದಲ್ಲಿ ಬಿಜೆಪಿ ಸೋಲಲು ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಸಾವು ಕೂಡ ಒಂದು ಕಾರಣ ಎಂದು ಹೇಳಲಾಗುತ್ತಿದೆ.
ನಟ ಪುನೀತ್ ರಾಜಕುಮಾರ್ ಅವರ ಅಂತ್ಯ ಸಂಸ್ಕಾರವನ್ನು ಅಚ್ಚು ಕಟ್ಟಾಗಿ ನಡೆಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕರ್ನಾಟಕ ಜನತೆಯ ಹೃದಯ ಗೆದ್ದಿದ್ದಾರೆ. ಕುಟುಂಬ ಸದಸ್ಯನಂತೆ ನಿಂತ ಸಿಎಂ ಎಲ್ಲಾ ಕಾರ್ಯ ವಿಧಾನಗಳನ್ನು ಸಂಪೂರ್ಣಗೊಳಿಸಿದರು. ಆದರೆ ಮತ್ತೊಂದೆಡೆ ತಮ್ಮ ತವರು ಜಿಲ್ಲೆಯ ವಿಧಾನಸಭಾ ಕ್ಷೇತ್ರಗಲ್ಲಿ ಪಕ್ಷದ ಅಭ್ಯರ್ಥಿ ಶಿವರಾಜ್ ಸಜ್ಜನರ್ ಅವರನ್ನು ಗೆಲ್ಲಿಸಿಕೊಳ್ಳಲಾಗಲಿಲ್ಲ ಎಂಬ ಮಾತುಗಳು ಕೇಳಿ ಬರುತ್ತಿವೆ.
ಅಕ್ಟೋಬರ್ 30 ರಂದು ಹಾನಗಲ್ ವಿಧಾನಸಭೆ ಉಪ ಚುನಾವಣೆಗೆ ಮತದಾನ ನಡೆದಿತ್ತು, ಆದರೆ ಅಕ್ಟೋಬರ್ 30 ರಂದು ನಟ ಪುನೀತ್ ರಾಜ್ ಕುಮಾರ್ ಸಾವನ್ನಪ್ಪಿದ್ದರು, ಹೀಗಾಗಿ ಟಿವಿ ಮುಂದೆ ಪುನೀತ್ ಅಂತಿಮ ಕಾರ್ಯ ವಿಧಾನಗಳ ಬಗ್ಗೆ ನೋಡುತ್ತಾ ಕುಳಿತ ಯುವಕರ ಮತದಾನ ಮಾಡಲು ಆಸಕ್ತಿ ತೋರಲಿಲ್ಲ ಎಂದು ಹೇಳಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದಲ್ಲಿ ಬರಗಾಲ ತೀವ್ರಗೊಳ್ಳುತ್ತಿದ್ದ ಹಾಗೇ ಸರ್ಕಾರಕ್ಕೆ ಆಗ್ರಹ ಮಾಡಿದ ಯಡಿಯೂರಪ್ಪ

ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಲಾಭ, ಇದಕ್ಕೆ ವಿರೋಧ ಸರಿಯಲ್ಲ: ಈಶ್ವರ್ ಖಂಡ್ರೆ

ನಾಲ್ಕು ವರ್ಷದ ಬಾಲಕಿ ರೇಪ್ ಆ್ಯಂಡ್ ಮರ್ಡರ್‌: ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ, ಆಗಿದ್ದೇನು ಗೊತ್ತಾ

ಸಕಲ ಸರ್ಕಾರಿ ಗೌರವಗಳೊಂದಿಗೆ ಚೆನ್ನಮ್ಮಗೆ ಕೊನೆಯ ವಿದಾಯ, ಅಂತ್ಯಕ್ರಿಯೆ ವಿಧಿವಿಧಾನ ನಡೆಸಿದ್ದು ಯಾರು ಗೊತ್ತಾ

ಪ್ರತಿಭಟನಾಕಾರರನ್ನು ಜೆಪಿ ನಡ್ಡಾ ಭೇಟಿ ಬೆನ್ನಲ್ಲೇ ಸೋನಮ್ ವಾಂಗ್ಚುಕ್ ಉಪವಾಸ ಅಂತ್ಯ, ಆದರೆ ಮಾಮೂಲಿ ಆಹಾರ ಸೇವಿಸುವಂತಿಲ್ಲ

ಮುಂದಿನ ಸುದ್ದಿ
Show comments