Select Your Language

Notifications

webdunia
webdunia
webdunia
webdunia

ಇಂದು ರಾಜ್ಯದಲ್ಲಿ ಪ್ರವಾಸ ಮಾಡಲಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ!

ಇಂದು ರಾಜ್ಯದಲ್ಲಿ ಪ್ರವಾಸ ಮಾಡಲಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ!
ಹಾವೇರಿ , ಮಂಗಳವಾರ, 3 ಏಪ್ರಿಲ್ 2018 (08:05 IST)
ಹಾವೇರಿ : ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ರಾಜ್ಯದಲ್ಲಿ ಮಂಗಳವಾರ (ಇಂದು) ಪ್ರವಾಸ ಕೈಗೊಂಡಿದ್ದು ಮಧ್ಯಾಹ್ನ  3.30ಕ್ಕೆ ಹಾವೇರಿ ಜಿಲ್ಲೆಯ ಕಾಗಿನೆಲೆಯಲ್ಲಿ ನಡೆಯಲಿರುವ ಹಿಂದುಳಿದ ವರ್ಗಗಳ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.

ಈ ಸಮಾವೇಶದಲ್ಲಿ 5 ಲಕ್ಷಕ್ಕೂ ಅಧಿಕ ಸಂಖ್ಯೆಯಲ್ಲಿ ಜನರು ಭಾಗವಹಿಸುವ ನಿರೀಕ್ಷೆ ಇರುವುದಾಗಿ ವಿಧಾನಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಅವರು ಹೇಳಿದ್ದಾರೆ. ಹಾಗೇ ಸಂಜೆ 5.30ಕ್ಕೆ ಅಮಿತ್ ಶಾ ಅವರು ಬಾಗಲಕೋಟೆ ಜಿಲ್ಲೆಯ ಬಾದಾಮಿಯ ಶಿವಯೋಗಿ ಮಂದಿರದಲ್ಲಿ ಸಂತರೊಂದಿಗೆ ಸಂವಾದ  ನಡೆಸಲಿರುವುದಾಗಿ ತಿಳಿದುಬಂದಿದೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

 


Share this Story:

Follow Webdunia kannada

ಮುಂದಿನ ಸುದ್ದಿ

ಕಾವೇರಿ ನಿರ್ವಹಣಾ ಮಂಡಳಿ ರಚಿಸುವಂತೆ ಒತ್ತಾಯಿಸಿ ಪ್ರಧಾನಿಗೆ ಪತ್ರ ಬರೆದ ಕಿರಣ್ ಬೇಡಿ