Webdunia - Bharat's app for daily news and videos

Install App

ಗೃಹ ಸಚಿವರ ಮೇಲೆ ಅಲ್ಪಸ್ವಲ್ಪ ಗೌರವವಿದೆ: ಬಿಎಸ್‌ವೈ

Webdunia
ಶನಿವಾರ, 17 ಸೆಪ್ಟಂಬರ್ 2016 (10:27 IST)
ಕಾವೇರಿ ಗಲಭೆಯ ಹಿಂದೆ ಆರ್‌ಎಸ್‌ಎಸ್ ಕೈವಾಡ ಆರೋಪಕ್ಕೆ ಸಂಬಂಧಿಸಿದಂತೆ ಗೃಹ ಸಚಿವರ ಮೇಲೆ ಅಲ್ಪಸ್ವಲ್ಪ ಗೌರವವಿದೆ. ಅವರ ಬಗ್ಗೆ ಇರುವ ಅಲ್ಪಸ್ವಲ್ಪ ಗೌರವನ್ನು ಅವರು ಉಳಿಸಿಕೊಳ್ಳಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರು ರಾಜ್ಯ ಗೃಹ ಖಾತೆ ಸಚಿವ ಡಾ.ಜಿ.ಪರಮೇಶ್ವರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 
 
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ಗಲಭೆಗೆ ಸಂಬಂಧಿಸಿದಂತೆ ದೇಶಭಕ್ತ ಆರ್‌ಎಸ್‌ಎಸ್ ಸಂಘಟನೆಯ ವಿರುದ್ಧ ಇಲ್ಲಸಲ್ಲದ ಆರೋಪ ಮಾಡುವುದು ಸರಿಯಲ್ಲ. ರಾಜ್ಯ ಸರಕಾರ ತನ್ನ ಹುಳುಕು ಮುಚ್ಚಿ ಹಾಕಿಕೊಳ್ಳಲು ಆರ್‌ಎಸ್‌ಎಸ್ ಮೇಲೆ ಆರೋಪ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
 
ರಾಜ್ಯ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಕೂಡಲೇ ಇಂತಹ ಹೇಳಿಕೆ ನೀಡುವುದನ್ನು ನಿಲ್ಲಿಸಿ, ಕ್ಷಮೆಯಾಚಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆಗ್ರಹಿಸಿದ್ದಾರೆ. 
 
ಕಾವೇರಿ ಗಲಭೆಗೆ ಆರ್‌ಎಸ್‌ಎಸ್ ಕಾರಣ. ಈ ಕುರಿತು ತನಿಖೆ ನಡೆಸಿ ಸತ್ಯಾಸತ್ಯಗೆಗಳನ್ನು ಬಯಲಿಗೆಳೆಯಬೇಕು. ಇಲ್ಲದಿದ್ದರೇ ಸರಕಾರಕ್ಕೆ ಕೆಟ್ಟ ಹೆಸರು ಬರುತ್ತದೆ ಎಂದು ಕೆಪಿಸಿಸಿ ಕಚೇರಿಯಲ್ಲಿ ನಿನ್ನೆ ನಡೆದ ಪದಾಧಿಕಾರಿಗಳ ಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಕೆಪಿಸಿಸಿ ಅಧ್ಯಕ್ಷ ಹಾಗೂ ರಾಜ್ಯ ಗೃಹ ಖಾತೆ ಸಚಿವ ಡಾ.ಜಿ.ಪರಮೇಶ್ವರ್ ಅವರನ್ನು ಒತ್ತಾಯಿಸಿದ್ದರು. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments