ಮಠಯಾತ್ರೆ ಶುರು ಮಾಡಿದ ಬಿಜೆಪಿ ಅಧ್ಯಕ್ಷ ನಡ್ಡಾ

Webdunia
ಶುಕ್ರವಾರ, 6 ಜನವರಿ 2023 (08:41 IST)
ಬೆಂಗಳೂರು : ಎಲೆಕ್ಷನ್ ಸಮೀಪಿಸುತ್ತಿರುವಂತೆಯೇ ಬಿಜೆಪಿಯ ಹೈಕಮಾಂಡ್ ನಾಯಕರು ಮೇಲಿಂದ ಮೇಲೆ ದಂಡಯಾತ್ರೆ ಆರಂಭಿಸಿದ್ದಾರೆ.

ಮೋದಿ, ಅಮಿತ್ ಶಾ ಬಂದು ಹೋದ ಬೆನ್ನಲ್ಲೇ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ರಾಜ್ಯ ಪ್ರವಾಸ ಕೈಗೊಂಡಿದ್ದಾರೆ. ತುಮಕೂರು-ಚಿತ್ರದುರ್ಗ-ದಾವಣಗೆರೆ ಜಿಲ್ಲೆಗಳಲ್ಲಿ ಪಕ್ಷ ಸಂಘಟನೆಗೆ ಮುಂದಾಗಿರುವ ಜೆಪಿ ನಡ್ಡಾ ವಿಶೇಷವಾಗಿ ಪ್ರಮುಖವಾಗಿ ನಾಲ್ಕು ಸಮುದಾಯಗಳನ್ನು ಟಾರ್ಗೆಟ್ ಮಾಡಿಕೊಂಡು ಮಠಯಾತ್ರೆ ನಡೆಸುತ್ತಿದ್ದಾರೆ.

ಪ್ರವಾಸದ ಮೊದಲ ದಿನವಾದ ಗುರುವಾರ ತುಮಕೂರಿನ ಸಿದ್ದಗಂಗಾ ಮಠ, ಚಿತ್ರದುರ್ಗದ ಮಾದಾರ ಚನ್ನಯ್ಯ ಮಠ, ಸಿರಿಗೆರೆಯ ತರಳಬಾಳು ಮಠಕ್ಕೆ ಭೇಟಿ ನೀಡಿ ಗುರುಗಳ ಆಶೀರ್ವಾದ ಪಡೆದಿದ್ದಾರೆ. ಭೇಟಿ ಮಧ್ಯೆ ಪಕ್ಷದ ಶಕ್ತಿ ಕೇಂದ್ರಗಳ ಪ್ರಮುಖರ ಜೊತೆ, ಎಸ್ಸಿ, ಎಸ್ಟಿ, ಓಬಿಸಿ ಕಾರ್ಯಕರ್ತರ ಸಭೆ ನಡೆಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೆಚ್ಚುತ್ತಿರುವ ಬಿಸಿಲ ಧಗೆ: ಉ.ಕರ್ನಾಟಕದ ನಾಲ್ಕು ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿ ಸಮಯದಲ್ಲೇ ಬದಲಾವಣೆ

ಪತ್ನಿ ಹತ್ಯೆ ಪ್ರಕರಣದಲ್ಲಿ 4 ವರ್ಷ ತಲೆಮರೆಸಿಕೊಂಡಿದಾತ LPG ಬುಕ್ಕಿಂಗ್ ಮಾಡಲು ಹೋಗಿ ಸಿಕ್ಕಿಬಿದ್ದ

ವರ್ಸ್ ಇನ್ನೋವೇಶನ್ ಆಡಳಿತ ಮಂಡಳಿಯ ನಿರ್ದೇಶಕರಾಗಿ ಪಿ ಆರ್ ರಮೇಶ್ ನೇಮಕ

ಕೈಕಾಲು ಸರಿ ಇದ್ದು ದುಡಿಯಕ್ಕಾಗಲ್ಲ ಎನ್ನುವವರು ಈ ವಿಡಿಯೋ ನೋಡಲೇಬೇಕು

ಭ್ರಷ್ಟ, ಮನೆಹಾಳ ಕಾಂಗ್ರೆಸ್ ತೊಲಗಿಸಲು ಬಿಜೆಪಿ ಬೆಂಬಲಿಸಿ: ಆರ್. ಆಶೋಕ್ ಮನವಿ

ಮುಂದಿನ ಸುದ್ದಿ
Show comments