Webdunia - Bharat's app for daily news and videos

Install App

ಮಠಯಾತ್ರೆ ಶುರು ಮಾಡಿದ ಬಿಜೆಪಿ ಅಧ್ಯಕ್ಷ ನಡ್ಡಾ

Webdunia
ಶುಕ್ರವಾರ, 6 ಜನವರಿ 2023 (08:41 IST)
ಬೆಂಗಳೂರು : ಎಲೆಕ್ಷನ್ ಸಮೀಪಿಸುತ್ತಿರುವಂತೆಯೇ ಬಿಜೆಪಿಯ ಹೈಕಮಾಂಡ್ ನಾಯಕರು ಮೇಲಿಂದ ಮೇಲೆ ದಂಡಯಾತ್ರೆ ಆರಂಭಿಸಿದ್ದಾರೆ.

ಮೋದಿ, ಅಮಿತ್ ಶಾ ಬಂದು ಹೋದ ಬೆನ್ನಲ್ಲೇ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ರಾಜ್ಯ ಪ್ರವಾಸ ಕೈಗೊಂಡಿದ್ದಾರೆ. ತುಮಕೂರು-ಚಿತ್ರದುರ್ಗ-ದಾವಣಗೆರೆ ಜಿಲ್ಲೆಗಳಲ್ಲಿ ಪಕ್ಷ ಸಂಘಟನೆಗೆ ಮುಂದಾಗಿರುವ ಜೆಪಿ ನಡ್ಡಾ ವಿಶೇಷವಾಗಿ ಪ್ರಮುಖವಾಗಿ ನಾಲ್ಕು ಸಮುದಾಯಗಳನ್ನು ಟಾರ್ಗೆಟ್ ಮಾಡಿಕೊಂಡು ಮಠಯಾತ್ರೆ ನಡೆಸುತ್ತಿದ್ದಾರೆ.

ಪ್ರವಾಸದ ಮೊದಲ ದಿನವಾದ ಗುರುವಾರ ತುಮಕೂರಿನ ಸಿದ್ದಗಂಗಾ ಮಠ, ಚಿತ್ರದುರ್ಗದ ಮಾದಾರ ಚನ್ನಯ್ಯ ಮಠ, ಸಿರಿಗೆರೆಯ ತರಳಬಾಳು ಮಠಕ್ಕೆ ಭೇಟಿ ನೀಡಿ ಗುರುಗಳ ಆಶೀರ್ವಾದ ಪಡೆದಿದ್ದಾರೆ. ಭೇಟಿ ಮಧ್ಯೆ ಪಕ್ಷದ ಶಕ್ತಿ ಕೇಂದ್ರಗಳ ಪ್ರಮುಖರ ಜೊತೆ, ಎಸ್ಸಿ, ಎಸ್ಟಿ, ಓಬಿಸಿ ಕಾರ್ಯಕರ್ತರ ಸಭೆ ನಡೆಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೇಪಾಳದ ಪ್ರವಾಹದಲ್ಲಿ ಸಿಲುಕಿರುವ ತಮಿಳರನ್ನು ರಕ್ಷಿಸಲು ಸಿಎಂ ವಿಜಯ್ ಉನ್ನತ ಮಟ್ಟದ ಸಭೆ

ನೇಪಾಳದ ಪ್ರವಾಹದಲ್ಲಿ ಸುಮಾರು 130-140 ಭಾರತೀಯರು ನಾಪತ್ತೆ: ಪ್ರಿಯಾಂಕ್ ಖರ್ಗೆ

ನೇಪಾಳದಿಂದ 21 ಭಾರತೀಯರ ರಕ್ಷಣೆ, ಚೀನಾದಲ್ಲಿ ಸಿಲುಕಿರುವ 200 ಭಾರತೀಯರಿಂದ ರಕ್ಷಣೆಯ ಕೋರಿಕೆ

ಮಳೆಯಿಲ್ಲದೆ ಆತಂಕದಲ್ಲಿರುವ ರೈತರ ಬೆನ್ನಿಗೆ ಸರ್ಕಾರ ಗಟ್ಟಿಯಾಗಿ ನಿಲ್ಲಲಿದೆ: ಡಿಕೆ ಶಿವಕುಮಾರ್‌

ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ ಎಬ್ಬಿಸಿದವರಿಗೆ ಬಿಗ್ ಶಾಕ್‌

ಮುಂದಿನ ಸುದ್ದಿ
Show comments