Webdunia - Bharat's app for daily news and videos

Install App

ಬಿಜೆಪಿ ಅಧ್ಯಕ್ಷ ಹುದ್ದೆ ಬಸ್, ರೈಲಲ್ಲ; ಯತ್ನಾಳ್ ಗೆ ತಿವಿದ ಪಟ್ಟಣಶೆಟ್ಟಿ

Webdunia
ಸೋಮವಾರ, 13 ಮೇ 2019 (14:11 IST)
ಬಿಜೆಪಿ ರಾಜ್ಯಾಧ್ಯಕ್ಷರ ಹುದ್ದೆಗೆ ನಾನು ಟವೆಲ್ ಹಾಕಿದ್ದೀನಿ ಎಂದಿರುವ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ಸ್ವಪಕ್ಷದ ಮಾಜಿ ಸಚಿವರೇ ತಿವಿದಿದ್ದಾರೆ.

ಶಾಸಕ ಯತ್ನಾಳ ಗೆ ಟಾಂಗ್ ನೀಡಿದ್ದಾರೆ ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ. ವಿಜಯಪುರದಲ್ಲಿ ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ ಹೇಳಿಕೆ ನೀಡಿದ್ದು, ಬಿಜೆಪಿ ಅಧ್ಯಕ್ಷರ ಖುರ್ಚಿ ಮೇಲೆ ಟವೆಲ್ ಹಾಗೂ ಕರ್ಚೀಫ್ ಹಾಕೇನಿ ಅನ್ನೋದು ಹುಡುಗಾಟಿಕೆಯಲ್ಲ.

ಟವೆಲ್ ಹಾಕೋಕೆ ಅದು, ರೈಲ್ವೆ ಹಾಗೂ ಬಸ್ ಅಲ್ಲ ಎಂದ ಕುಟುಕಿದ್ದಾರೆ. ಟವೆಲ್ ಹಾಕೇನೆಂದು ಯತ್ನಾಳ ಹೇಳುವುದು ಸರಿಯಲ್ಲ. ರಾಷ್ಟ್ರೀಯ ಅಧ್ಯಕ್ಷರು ತೆಗೆದುಕೊಳ್ಳುವ ತೀರ್ಮಾನಕ್ಕೆ ನಾನು ಬದ್ಧನಾಗಿದ್ದೇನೆ.

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಾನೂ ಆಕಾಂಕ್ಷಿಯಾಗಿದ್ದೇನೆ ಎಂದ್ರು. ಜಾತಿ ಮೇಲೆ ಲಾಬಿ ಮಾಡುವುದು ಸರಿಯಲ್ಲ ಅಂತ ಪಟ್ಟಣಶೆಟ್ಟಿ ಹೇಳಿದ್ದಾರೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments