Webdunia - Bharat's app for daily news and videos

Install App

ಬಿಜೆಪಿ ಅಧ್ಯಕ್ಷ ಹುದ್ದೆ ಬಸ್, ರೈಲಲ್ಲ; ಯತ್ನಾಳ್ ಗೆ ತಿವಿದ ಪಟ್ಟಣಶೆಟ್ಟಿ

Webdunia
ಸೋಮವಾರ, 13 ಮೇ 2019 (14:11 IST)
ಬಿಜೆಪಿ ರಾಜ್ಯಾಧ್ಯಕ್ಷರ ಹುದ್ದೆಗೆ ನಾನು ಟವೆಲ್ ಹಾಕಿದ್ದೀನಿ ಎಂದಿರುವ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ಸ್ವಪಕ್ಷದ ಮಾಜಿ ಸಚಿವರೇ ತಿವಿದಿದ್ದಾರೆ.

ಶಾಸಕ ಯತ್ನಾಳ ಗೆ ಟಾಂಗ್ ನೀಡಿದ್ದಾರೆ ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ. ವಿಜಯಪುರದಲ್ಲಿ ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ ಹೇಳಿಕೆ ನೀಡಿದ್ದು, ಬಿಜೆಪಿ ಅಧ್ಯಕ್ಷರ ಖುರ್ಚಿ ಮೇಲೆ ಟವೆಲ್ ಹಾಗೂ ಕರ್ಚೀಫ್ ಹಾಕೇನಿ ಅನ್ನೋದು ಹುಡುಗಾಟಿಕೆಯಲ್ಲ.

ಟವೆಲ್ ಹಾಕೋಕೆ ಅದು, ರೈಲ್ವೆ ಹಾಗೂ ಬಸ್ ಅಲ್ಲ ಎಂದ ಕುಟುಕಿದ್ದಾರೆ. ಟವೆಲ್ ಹಾಕೇನೆಂದು ಯತ್ನಾಳ ಹೇಳುವುದು ಸರಿಯಲ್ಲ. ರಾಷ್ಟ್ರೀಯ ಅಧ್ಯಕ್ಷರು ತೆಗೆದುಕೊಳ್ಳುವ ತೀರ್ಮಾನಕ್ಕೆ ನಾನು ಬದ್ಧನಾಗಿದ್ದೇನೆ.

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಾನೂ ಆಕಾಂಕ್ಷಿಯಾಗಿದ್ದೇನೆ ಎಂದ್ರು. ಜಾತಿ ಮೇಲೆ ಲಾಬಿ ಮಾಡುವುದು ಸರಿಯಲ್ಲ ಅಂತ ಪಟ್ಟಣಶೆಟ್ಟಿ ಹೇಳಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದೂ ಮಳೆಯ ನಿರೀಕ್ಷೆಯಲ್ಲಿದ್ದರೆ ಹವಾಮಾನ ವರದಿ ತಪ್ಪದೇ ಗಮನಿಸಿ

ಆನೆ ಜತೆ ಸೆಲ್ಪಿ ವಿಡಿಯೋ ವೈರಲ್, ಇನ್ಮುಂದೆ ಈ ಥರ ಮಾಡುವವರ ವಿರುದ್ಧ ಕ್ರಮಕ್ಕೆ ಈಶ್ವರ್ ಖಂಡ್ರೆ ಸೂಚನೆ

ಪಾಕ್ ವಿರುದ್ಧ ಅದು ಸರಿಯಾದ ಪ್ರತೀಕಾರ: ಆಪರೇಷನ್ ಸಿಂಧೂರ್‌ನ್ನು ಶ್ಲಾಘಿಸಿದ ಜಪಾನಿನ ಕಾರ್ಯತಂತ್ರ ತಜ್ಞ

IPL 2025: ಅನುಚಿತ ವರ್ತನೆಗೆ ಡೆಲ್ಲಿ ವೇಗದ ಬೌಲರ್‌ ಮುಕೇಶ್‌ ಕುಮಾರ್‌ಗೆ ಬಿತ್ತು ದಂಡ

ಜಮ್ಮು ಕಾಶ್ಮೀರದ ಭಯೋತ್ಪಾದಕರೊಂದಿಗಿನ ಗುಂಡಿನ ಚಕಮಕಿಯಲ್ಲಿ ಯೋಧ ಹುತಾತ್ಮ

ಮುಂದಿನ ಸುದ್ದಿ
Show comments