ಗ್ಯಾರಂಟಿ ಅನುಷ್ಠಾನ ಸಮಿತಿಗೆ ಬಿಜೆಪಿ ವಿರೋಧ: ನೀವು ಆರ್ ಎಸ್ಎಸ್ ನವರಿಗೆ ಸಂಬಳ ಕೊಡ್ತಿಲ್ವಾ ಎಂದ ಪ್ರಿಯಾಂಕ್ ಖರ್ಗೆ

Krishnaveni K
ಮಂಗಳವಾರ, 11 ಮಾರ್ಚ್ 2025 (15:18 IST)
ಬೆಂಗಳೂರು: ಕರ್ನಾಟಕ ವಿಧಾನಸಭೆ ಕಲಾಪದಲ್ಲಿ ಇಂದು ಗ್ಯಾರಂಟಿ ಅನುಷ್ಠಾನ ಸಮಿತಿ ವಿರೋಧಿಸಿ ಬಿಜೆಪಿ ತೀವ್ರ ಪ್ರತಿಭಟನೆ ನಡೆಸಿದ್ದು ಇದಕ್ಕೆ ಉತ್ತರವಾಗಿ ಸಚಿವ ಪ್ರಿಯಾಂಕ್ ಖರ್ಗೆ ನೀವು ಆರ್ ಎಸ್ಎಸ್ ನವರಿಗೆ ಸಂಬಳ ಕೊಡ್ತಿಲ್ವಾ ಎಂದು ತಿರುಗೇಟು ನೀಡಿದ್ದಾರೆ.

ಗ್ಯಾರಂಟಿ ಅನುಷ್ಠಾನ ಸಮಿತಿ ರಚನೆ ಮತ್ತು ಸಮಿತಿ ಸದಸ್ಯರಿಗೆ ಸರ್ಕಾರೀ ಸವಲುತ್ತು ವಿರೋಧಿಸಿ ಬಿಜೆಪಿ ಇಂದು ಸದನದಲ್ಲಿ ತೀವ್ರ ಪ್ರತಿಭಟನೆ ನಡೆಸಿತು. ವಿಪಕ್ಷ ನಾಯಕ ಆರ್ ಅಶೋಕ್ ನೇತೃತ್ವದಲ್ಲಿ ಸದನದ ಬಾವಿಗಿಳಿದು ಆಕ್ರೋಶ ಹೊರಹಾಕಿತು.

ಇದು ಕಾಂಗ್ರೆಸ್ ನ ಮತ್ತೊಂದು ಲೂಟಿ ಗ್ಯಾರಂಟಿ ಎಂದು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.  ಸರ್ಕಾರದ  ವಿರುದ್ಧ ಧಿಕ್ಕಾರ ಕೂಗಿದ ಬಿಜೆಪಿ ಶಾಸಕರ ವಿರುದ್ಧ ಆಡಳಿತ ಪಕ್ಷದ ಸದಸ್ಯರೂ ಮುಗಿಬಿದ್ದರು.

ಸಚಿವ ಪ್ರಿಯಾಂಕ್ ಖರ್ಗೆ ಕಾಗದ ಪತ್ರವೊಂದನ್ನು ತೋರಿಸಿ ನೋಡಿ ಆರ್ ಎಸ್ಎಸ್ ಸಂಘದವರಿಗೂ ಕೊಡ್ತಿದ್ದಾರೆ. ಮಹಾರಾಷ್ಟ್ರಮಂತ್ರಿಗಳಿಗೆ ಆರ್ ಎಸ್ಎಸ್ ನವರು ಪಿಎಗಳು, ಸರ್ಕಾರಿ ವೇತನ ನೀಡಲಾಗುತ್ತಿದೆ ಎಂದು ಖರ್ಗೆ ತಿರುಗೇಟು ನೀಡಿದ್ದಾರೆ. ಈ ವೇಳೆ ಬಿಜೆಪಿ ಕೆರಳಿದ್ದು ತೀವ್ರ ಆಕ್ರೋಶ ಹೊರಹಾಕಿದೆ. ಇಂದಿನ ಕಲಾಪದಲ್ಲಿ ಇದೇ ವಿಚಾರ ಭಾರೀ ಸದ್ದು ಮಾಡುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಗ್ರಹಾರದಲ್ಲಿ ಅಕ್ರಮ ಹೆಚ್ಚು ಬೆನ್ನಲ್ಲೇ, ಖಡಕ್ ಪೊಲೀಸ್ ಅಧಿಕಾರಿ ಎಂಟ್ರಿ, ಕೈದಿಗಳಿಗೆ ನಡುಕ

ಷಡ್ಯಂತ್ರ ಬಯಲು ಬೆನ್ನಲ್ಲೇ ಮಹತ್ವದ ಪ್ರಕಟಣೆ ಹೊರಡಿಸಿದ ಧರ್ಮಸ್ಥಳ

ರೇಷ್ಮೆ ಬದಲು ಪಾಲಿಸ್ಟರ್ ಶಾಲು ತಿರುಪತಿ ದೇವಸ್ಥಾನದಲ್ಲಿ ಏನಿದು ಹಗರಣ

ಐಪಿಎಲ್ ಪಂದ್ಯವನ್ನು ಬೆಂಗಳೂರಿನಿಂದ ಹೊರಗೆ ಹೋಗಲು ಬಿಡುವುದಿಲ್ಲ: ಶಿವಕುಮಾರ್‌

ದ್ವೇಷ ಭಾಷಣ ಕಾರುವವರಿಗೆ ಮುಂದೈತೆ ಮಾರಿಹಬ್ಬ: ವಿಧಾನಸಭೆಯಲ್ಲಿ ಮಂಡನೆಯಾಯ್ತು ಪ್ರತಿಬಂಧಕ ಮಸೂದೆ

ಮುಂದಿನ ಸುದ್ದಿ
Show comments