Webdunia - Bharat's app for daily news and videos

Install App

ನೇಹಾ ಹೀರೇಮಠ್ ಪ್ರಕರಣ ಖಂಡಿಸಿ ಇಂದು ಬಿಜೆಪಿ ಪ್ರತಿಭಟನೆ

Krishnaveni K
ಸೋಮವಾರ, 22 ಏಪ್ರಿಲ್ 2024 (09:43 IST)
ಬೆಂಗಳೂರು: ರಾಜ್ಯದಲ್ಲಿ ಇತ್ತೀಚೆಗೆ ನಡೆದಿರುವ ಹತ್ಯೆ, ಹಲ್ಲೆ ಪ್ರಕರಣಗಳನ್ನು ಖಂಡಿಸಿ ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಇಂದು ಪ್ರತಿಭಟನೆ ಹಮ್ಮಿಕೊಂಡಿದೆ.

ಇತ್ತೀಚೆಗೆ ಕಾಂಗ್ರೆಸ್ ಪಕ್ಷದ ಹುಬ್ಬಳ್ಳಿ ಕಾರ್ಪೋರೇಟರ್ ನಿರಂಜನ್ ಪುತ್ರಿ ನೇಹಾ ಹೀರೇಮಠ್ ರನ್ನು ಕಾಲೇಜು ಆವರಣದಲ್ಲೇ ಫಯಾಜ್ ಎಂಬಾತ ಬರ್ಬರವಾಗಿ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದ. ಇದಕ್ಕೆ ಮೊದಲು ಹಿಂದೂಗಳು ರಾಮನವಮಿ ಆಚರಿಸಿ ಬರುವಾಗ ಅನ್ಯ ಕೋಮಿನವರಿಂದ ಹಲ್ಲೆಯಾಗಿತ್ತು. ಇಂತಹದ್ದೇ ಹಲವು ಪ್ರಕರಣಗಳು ಇತ್ತೀಚೆಗೆ ರಾಜ್ಯ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿತ್ತು.

ಇದೀಗ ಪ್ರತಿಪಕ್ಷ ಬಿಜೆಪಿ ಇದನ್ನೇ ರಾಜ್ಯ ಸರ್ಕಾರದ ವಿರುದ್ಧ ಅಸ್ತ್ರವಾಗಿ ಬಳಸಲು ಮುಂದಾಗಿದೆ. ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನೇತೃತ್ವದಲ್ಲಿ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ರಾಜ್ಯದ ವಿವಿಧ ಭಾಗಗಳಲ್ಲಿ ಇಂದು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಲಿದ್ದಾರೆ. ಇದರಲ್ಲಿ ಆಯಾ ಸ್ಥಳೀಯ ಬಿಜೆಪಿ ಮುಖಂಡರು ಭಾಗಿಯಾಗಲಿದ್ದಾರೆ. ಲೋಕಸಭೆ ಚುನಾವಣೆಗೆ ಕೆಲವೇ ದಿನ ಬಾಕಿಯಿದ್ದು ಈ ವೇಳೆ ಕಾಂಗ್ರೆಸ್ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಬಿಜೆಪಿ ಮುಂದಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಜೆಪಿ ಪ್ರತಿಭಟನಾಕಾರರ ವಿರುದ್ಧದ ಎಲ್ಲಾ ಎಫ್‌ಐಆರ್‌ಗಳು ರದ್ದು, ಆದರೆ ಕಂಡೀಷನ್ ಮೇಲೆ

ಪ್ರತಿ ತಿಂಗಳು ರಾಹುಲ್ ಗಾಂಧಿ ಕಾಲು ಹಿಡಿಯುವ ಸಿಎಂಗೆ ಸ್ವಾತಂತ್ರ್ಯ ಇದೆಯಾ: ಯಡಿಯೂರಪ್ಪ

ಕಾಂಗ್ರೆಸ್ ಸರ್ಕಾರ ಕಿತ್ತೊಗೆಯುವ ಶಕ್ತಿ ಬಿಜೆಪಿ ಪಾದಯಾತ್ರೆಗಿದೆ: ಬಿ.ವೈ. ವಿಜಯೇಂದ್ರ

ಇನ್ನೇನು ಹಠಾತ್ ಪ್ರವಾಹದಲ್ಲಿ ಕೊಚ್ಚಿಹೋಗಬೇಕೆನ್ನುವಷ್ಟರಲ್ಲಿ ದೇವರಂತೆ ಬಂದ ನವಜೋಡಿ, ಮಾಡಿದ್ದೇನು ನೋಡಿ, Video

ಕಾವೇರಿ ನಮ್ಮ ಕಾನೂನುಬದ್ಧ ಹಕ್ಕು: ಮೆಟ್ಟೂರು ಅಣೆಕಟ್ಟನ್ನು ತೆರೆದ ಸಿಎಂ ವಿಜಯ್‌

ಮುಂದಿನ ಸುದ್ದಿ
Show comments