ಟಿಪ್ಪು ಜಯಂತಿ ವಿರೋಧಿಸಿ ದ.ಕ. ಜಿಲ್ಲೆ, ಕೊಡಗಿನಲ್ಲಿ ಬಂದ್ ವಾತಾವರಣ

Webdunia
ಶನಿವಾರ, 10 ನವೆಂಬರ್ 2018 (09:17 IST)
ಮಂಗಳೂರು: ಹಿಂದೂ ಸಂಘಟನೆಗಳು ಮತ್ತು ಬಿಜೆಪಿ ವಿರೋಧದ ನಡುವೆಯೇ ರಾಜ್ಯ ಸರ್ಕಾರ ಇಂದು ಟಿಪ್ಪು ಜಯಂತಿ ಕಾರ್ಯಕ್ರಮ ಆಯೋಜಿಸುತ್ತಿದ್ದು, ಕೊಡಗು, ದ.ಕ. ಜಿಲ್ಲೆಗಳಲ್ಲಿ ವ್ಯಾಪಕ ಕಟ್ಟೆಚ್ಚರ ವಹಿಸಲಾಗಿದೆ.

ವಿವಾದಾತ್ಮಕ ಟಿಪ್ಪು ಜಯಂತಿ ಆಚರಣೆಗೆ ಕೊಡಗಿನಲ್ಲಿ ಪೊಲೀಸ್ ಸರ್ಪಗಾವಲು ಹಾಕಲಾಗಿದೆ. ಹಾಗಿದ್ದರೂ ಪ್ರತಿಭಟನಾಕಾರರು ಜಯಂತಿ ಆಚರಣೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ನಡುವೆ ಕೆಲವು ಪ್ರತಿಭಟನಾಕಾರರನ್ನು ಬಂಧಿಸಲಾಗಿದೆ.

ಇನ್ನು, ಕೊಡಗು ಸಂಸದ ಪ್ರತಾಪ್ ಸಿಂಹ, ಪ್ರತಿಭಟನಾ ಸ್ಥಳಕ್ಕೆ ಆಗಮಿಸುವ ನಿರೀಕ್ಷೆಯಿದ್ದು, ವಿರೋಧಿ ಹೋರಾಟದಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಮುನ್ನಚ್ಚೆರಿಕೆ ಕ್ರಮವಾಗಿ ಮಡಿಕೇರಿ, ದ.ಕ. ಜಿಲ್ಲೆ, ಚಿಕ್ಕಮಗಳೂರು, ಹುಬ್ಬಳ್ಳಿ ಧಾರವಾಡ, ಕುಲಬರಗಿ, ಕೋಲಾರ ಸೇರಿದಂತೆ ಹಲವೆಡೆ ನಿಷೇಧಾಜ್ಞೆ ಹೇರಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದಲ್ಲಿ 25 ಮೀಟರ್‌ಗಳಷ್ಟು ಜಾರಿದ ಬಸ್ ತಲೆಕೆಳಗಾಗಿ ಪಲ್ಟಿ, ಭಯಾನಕ ಅಪಘಾತದ ದೃಶ್ಯ ಕ್ಯಾಮೆರಾದಲ್ಲಿ ಸೆರೆ

ತಮ್ಮ ಇಲಾಖೆಯಲ್ಲಿ ಆಗುವ ತಪ್ಪುಗಳಿಗೆ ಹೊಣೆ ಹೊರಬೇಕು ಎಂಬ ಸಂದೇಶ ಸಿಕ್ಕಿದೆ: ಜಿ ಪರಮೇಶ್ವರ್

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬೆನ್ನಲ್ಲೇ ಪಂಜಾಬ್‌ನಲ್ಲಿ ಬಿಜೆಪಿ, ಎಎಪಿ ನಡುವೆ ಹೊಸ ಸಂಘರ್ಷ

ಸ್ಕ್ವಾಷ್ ಪ್ರಶಸ್ತಿ ಗೆದ್ದು ಇತಿಹಾಸ ನಿರ್ಮಿಸಿದ ಅನಹತ್ ಸಿಂಗ್ ಸಾಧನೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಪೋಸ್ಟ್‌

ಯುವಜನತೆ ಬೀದಿಗಳಿಂದ ಸಂಸತ್ತಿನವರೆಗೆ ಹೋರಾಡಿ ಮೋದಿಜಿಯನ್ನು ಸೋಲಿಸಿದರು

ಮುಂದಿನ ಸುದ್ದಿ
Show comments