ಅಮಿತ್ ಶಾ ಸಲಹೆಯಂತೆ ನಿರಂತರ ಹೋರಾಟಕ್ಕೆ ಬಿಜೆಪಿ ಸಜ್ಜು

Webdunia
ಶುಕ್ರವಾರ, 18 ಆಗಸ್ಟ್ 2017 (21:03 IST)
ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಸಲಹೆಯಂತೆ ಸಿಎಂ ಸಿದ್ದರಾಮಯ್ಯ ಸರಕಾರದ ವಿರುದ್ಧ ನಿರಂತರ ಹೋರಾಟ ಮುಂದುವರಿಸಲಾಗುವುದು ಎಂದು ಬಿಜೆಪಿ ಮುಖಂಡ ಅರವಿಂದ್ ಲಿಂಬಾವಳಿ ಹೇಳಿದ್ದಾರೆ.
ಇಂದು ನಡೆದ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಆಗಸ್ಟ್ 22 ರಂದು ಯುವಮೋರ್ಚಾದಿಂದ ಪಂಜಿನ ಮೆರವಣಿಗೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
 
ಎರಡನೇ ಬಾರಿಗೆ ವಿಸ್ತಾರಕ್ ಯೋಜನೆ ಮುಂದುವರಿಸಲು ಕೂಡಾ ತೀರ್ಮಾನಿಸಲಾಗಿದೆ ಎಂದು ಸಭೆಯ ನಂತರ ಮಾಹಿತಿ ನೀಡಿದ್ದಾರೆ. 
 
ಸಿಎಂ ಸಿದ್ದರಾಮಯ್ಯ ಸಂಪುಟದಲ್ಲಿ ಭ್ರಷ್ಟ ಸಚಿವರಾದ ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ಮತ್ತು ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡುವವರೆಗೆ ಹೋರಾಟ ನಿಲ್ಲದು ಎಂದು ಬಿಜೆಪಿ ಮುಖಂಡ ಅರವಿಂದ್ ಲಿಂಬಾವಳಿ ಘೋಷಿಸಿದ್ದಾರೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೀಟ್‌ ಪ್ರಶ್ನೆ ಪತ್ರಿಕೆ ಅಕ್ರಮ: ಆರ್‌ಎಸ್‌ಎಸ್‌, ಬಿಜೆಪಿ ಕೈವಾಡವೆಂದ ಪ್ರಿಯಾಂಕ್ ಖರ್ಗೆ

ಸರ್ಕಾರ ಸ್ಥಿರವಾಗಿದ್ದು, ಆಡಳಿತದಲ್ಲಿ ಯಾವುದೇ ಗೊಂದಲವಿಲ್ಲ: ಸಚಿವ ಈಶ್ವರ್ ಖಂಡ್ರೆ

ಸತೀಶನ್‌ ಪ್ರಮಾಣ ವಚನ: ಮಲ್ಲಿಕಾರ್ಜುನ್ ಖರ್ಗೆ, ರಾಹುಲ್‌ ಭಾಗಿ, ವಿಜಯ್‌ ಕೂಡಾ ಭಾಗಿಯಾಗುವ ಸಾಧ್ಯತೆ

ಬಹುಶಃ ಕಮಲ್ ಹಾಸನ್ ಸಿಎಂ ಆಗಿದ್ದರೆ ಅಸೂಯೆ ಪಡುತ್ತಿದ್ದೆ: ವಿಜಯ್ ಬಗ್ಗೆ ಅಸೂಯೆಗೆ ಸ್ಪಷ್ಟನೆ ಕೊಟ್ಟ ನಟ ರಜನಿಕಾಂತ್‌

ಬೆಲೆ ಏರಿಕೆಗೆ ಕೇಂದ್ರವನ್ನು ಟೀಕಿಸುವ ಕಾಂಗ್ರೆಸ್ ನಾಯಕರು ನೀವೆಷ್ಟು ದರ ಏರಿಸಿದ್ದೀರಿ ಪಟ್ಟಿ ನೀಡಿ: ಕುಮಾರಸ್ವಾಮಿ ಸವಾಲು

ಮುಂದಿನ ಸುದ್ದಿ
Show comments