Webdunia - Bharat's app for daily news and videos

Install App

ಫ್ರೀಡಂ ಪಾರ್ಕ್ ನಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ ಆರಂಭ

Webdunia
ಶುಕ್ರವಾರ, 18 ಆಗಸ್ಟ್ 2017 (11:28 IST)
ಬೆಂಗಳೂರು: ರಾಷ್ಟ್ರಾಧ್ಯಕ್ಷ ಅಮಿತ್ ಶಾ ಬಂದು ಹೋದ ಮೇಲೆ ರಾಜ್ಯ ಬಿಜೆಪಿಗೆ ಚುರುಕು ಮುಟ್ಟಿದೆ. ಕಾಂಗ್ರೆಸ್ ನ ಭ್ರಷ್ಟ ಸಚಿವರನ್ನು ವಜಾಗೊಳಿಸಲು ಆಗ್ರಹಿಸಿ ಬೃಹತ್ ಪ್ರತಿಭಟನೆ ಕಾರ್ಯಕ್ರಮ ಹಮ್ಮಿಕೊಂಡಿರುವ ಬಿಜೆಪಿ  ಪ್ರೀಡಂ ಪಾರ್ಕ್ ನಲ್ಲಿ ಒಟ್ಟುಸೇರಿದೆ.

 
ಪ್ರತಿಭಟನೆಯಲ್ಲಿ ಬಿಜೆಪಿಯ  ಶಾಸಕರು, ಕಾರ್ಪೋರೇಟರ್ ಗಳು ಸೇರಿದಂತೆ ನೂರಾರು ಕಾರ್ಯಕರ್ತರು ಭಾಗಿಯಾಗಿದ್ದಾರೆ. ಬಿಎಸ್ ಯಡಿಯೂರಪ್ಪ, ಆರ್ ಅಶೋಕ್, ಸಿಟಿ ರವಿ ಸೇರಿದಂತೆ ಘಟಟಾನುಘಟಿ ನಾಯಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ.

ಇದಾದ ಬಳಿಕ ಫ್ರೀಡಂ ಪಾರ್ಕ್ ನಿಂದ ಪ್ರತಿಭಟನಾ ಮೆರವಣಿಗೆ ನಡೆಯಲಿದೆ. ಈ ಹಿನ್ನಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

ಇದನ್ನೂ ಓದಿ.. ‘ಅತ್ಯಾಚಾರ ಪ್ರಕರಣ’ ವಿವಾದದಲ್ಲಿ ಸೃಜನ್ ಲೋಕೇಶ್
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಮ್ಮ-ಅಪ್ಪನನ್ನು ಒಂಟಿಯಾಗಿ ಬಿಡಬೇಡ, ಸಾವಿಗೂ ಮುನ್ನಾ ಸಹೋದರಿಗೆ ಸಂದೇಶ ಕಳುಹಿಸಿದ ಸಹೋದರ

ಬಿ ನಾಗೇಂದ್ರ ರಾಜೀನಾಮೆ: ಸಮಗ್ರ ದಲಿತ ಸಮುದಾಯಕ್ಕೆ ಸಿಕ್ಕ ಗೆಲುವು: ಆರ್‌ ಅಶೋಕ್‌

ಕಾಸರಗೋಡಿನಲ್ಲಿ ಓಣಂ ಆಚರಣೆಯ ವೇಳೆ ಬಾವಿಗೆ ಬಿದ್ದು ವಿದ್ಯಾರ್ಥಿ ಸಾವು

ನೀವು ಕೆಲಸ ಮಾಡೋದು MLAಗಾಗಿನಾ, ಜನರಿಗಾಗಿನಾ: ಅಧಿಕಾರಿಗೆ ಹೆಚ್‌ಡಿ ಕುಮಾರಸ್ವಾಮಿ ತರಾಟೆ, Video

ಪ್ರವಾಹಕ್ಕೆ ನಲುಗಿದ ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರಿಗೆ ಧೈರ್ಯ ತುಂಬಿದ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments