Webdunia - Bharat's app for daily news and videos

Install App

ಸಿಎಂ ವಿರುದ್ಧ ಬಿಜೆಪಿ ಪ್ರತಿಭಟನೆ

Webdunia
ಗುರುವಾರ, 22 ನವೆಂಬರ್ 2018 (20:42 IST)
ರಾಜ್ಯ ಸರ್ಕಾರ ರೈತರ ಬಗ್ಗೆ ಅಗೌರವ ತೋರುತ್ತಿದೆ ಎಂದು ಆರೋಪಿಸಿ ಬಿಜೆಪಿ  ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
 ಚಾಮರಾಜನಗರದ ಪ್ರಮುಖ ರಸ್ತೆಗಳಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದ ಬಿಜೆಪಿ ಕಾರ್ಯಕತರು, ಹೃದಯ ಭಾಗ  ಪಚ್ಚಪ್ಪ ಸರ್ಕಲ್ ದಲ್ಲಿ ಕೆಲ ಕಾಲ ಪ್ರತಿಭಟನೆ ನಡೆಸಿದರು. ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ರೈತರು ಹಾಗೂ ಮಹಿಳೆಯರಿಗೆ  ಮನಬಂದಂತೆ  ಮಾತನಾಡಿ, ನಿಂದಿಸಿರುವ ಬಗ್ಗೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ತಮ್ಮ ಮಗನಿಗೆ ಬುದ್ಧಿವಾದ  ಹೇಳಿ,  ಕಬ್ಬಿಗೆ ಸೂಕ್ತ ಬೆಲೆ ಕೊಡಿಸುವುದನ್ನ ಬಿಟ್ಟು  ಮಗನ ಹೇಳಿಕೆಯನ್ನ ಸಮರ್ಥಿಸಿಕೊಂಡಿರುವುದು  ಸರಿಯಲ್ಲ ಎಂದು ಹೇಳಿದರು.

ಮಹಿಳೆಯರ ಬಗ್ಗೆ ಹಗುರವಾಗಿ ಮಾತನಾಡಿರುವ ಮುಖ್ಯಮಂತ್ರಿಗಳ ವಿರುದ್ಧ ಧಿಕ್ಕಾರ ಕೂಗಲಾಯಿತು.  



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಂಥಾ ಅಪಾಯದಲ್ಲಿ ಮಕ್ಕಳು ಶಾಲೆಗೆ ಹೋಗ್ತಾರೆ, ಏನಾದ್ರೂ ಅಪಾಯ ಆದ್ರೆ ಯಾರು ಹೊಣೆ video

ವಿಚ್ಛೇಧನದ ಬಳಿಕ ಖಿನ್ನತೆಗೊಳಗಾದ ಮನೋವೈದ್ಯೆ 5ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ

ಮೊದಲು ವಿದ್ಯಾರ್ಥಿಗಳು 25 ದಿನ ಉಪವಾಸ ಕೂರಲಿ, ಬಳಿಕ ಲಾಠಿ ಚಾರ್ಜ್ ಆಗಲಿ, ಆಮೇಲೆ ರಾಜೀನಾಮೆ ಕೊಡ್ತೀನಿ: ಪ್ರಿಯಾಂಖ್ ಖರ್ಗೆ Video

ಕಾವೇರಿ ನೀರನ್ನು ಕೂಡಲೇ ಬಿಡುಗಡೆ ಮಾಡಬೇಕೆಂದು ತಮಿಳುನಾಡು ರೈತರು ಯಾವಾ ರೀತಿ ಪ್ರತಭಟನೆ ನಡೆಸಿದ್ರು ಗೊತ್ತಾ

ಪಕ್ಷಕ್ಕೆ ಸವಾಲು ಹಾಕಿದವರಿಗೆ ಸಚಿವ ಸ್ಥಾನದ ಭಾಗ್ಯ: ಮಂತ್ರಿಗಿರಿ ಕೈತಪ್ಪಿದಕ್ಕೆ ಕೆರಳಿ ಕೆಂಡವಾದ ತನ್ವೀರ್ ಸೇಠ್

ಮುಂದಿನ ಸುದ್ದಿ
Show comments