Webdunia - Bharat's app for daily news and videos

Install App

ನಂಜನಗೂಡಿನಲ್ಲಿ ಹಿಂದು ದೇವಾಲಯ ನೆಲಸಮ ಬಿಜೆಪಿ ವಿರುದ್ಧ ಕಾಂಗ್ರೆಸ್ ತರಾಟೆ

Webdunia
ಶನಿವಾರ, 18 ಸೆಪ್ಟಂಬರ್ 2021 (20:53 IST)
ನಂಜನಗೂಡಿನಲ್ಲಿ ಹಿಂದು ದೇವಾಲಯ ನೆಲಸಮ ಮಾಡಿದ ಹಿನ್ನೆಲೆಯಲ್ಲಿ
ಹರಿ ಹಾಯ್ದಿತ್ತು. ಈ ವಿಚಾರವಾಗಿ ಇಂದು ವಿಧಾನಸೌಧದಲ್ಲಿ ಮಾತನಾಡಿದ ಆರೋಗ್ಯ ಸಚಿವ ಸುಧಾಕರ್, ಕಾಂಗ್ರೆಸ್ ವಿರುದ್ಧ ಹರಿಹಾಯ್ದರು. ಕೆಲವು ಕಾನೂನು‌ ಪ್ರಕಾರ ಕೆಲವು ಚಟುವಟಿಕೆಗಳು ಆಗಿರುತ್ತದೆ. ಧರ್ಮದ ಬಗ್ಗೆ, ಧರ್ಮದ ರಕ್ಷಣೆ ಬಗ್ಗೆ ಕಾಂಗ್ರೆಸ್ ನಿಂದ ಪಾಠ ಕಲಿಯಬೇಕಿಲ್ಲ. ನಮ್ಮಿಂದ ಬೇರೆಯವರು ಕಲಿಯಬೇಕೇನೋ. ಧರ್ಮವನ್ನು ಹೇಗೆ ರಕ್ಷಣೆ ಮಾಡಬೇಕು ಅಂತಾ ನಮಗೆ ಗೊತ್ತಿದೆ. ಯಾರ ಭಾವನೆಗೂ ಧಕ್ಕೆಯಾದಂತೆ ಹಿಂದುತ್ವವನ್ನು ಕಾಪಾಡುವುದು ನಮ್ಮ ಅಜೆಂಡಾ ಇದೆ, ನಾವು ಕಾಪಾಡುತ್ತೇವೆ. ಆಗಿರುವ ತಪ್ಪುಗಳನ್ನು ಸರಿಪಡಿಸುವ ಕೆಲಸ ಸರ್ಕಾರದಿಂದ ಆಗಲಿದೆ ಎಂದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments