ನಂಜನಗೂಡಿನಲ್ಲಿ ಹಿಂದು ದೇವಾಲಯ ನೆಲಸಮ ಬಿಜೆಪಿ ವಿರುದ್ಧ ಕಾಂಗ್ರೆಸ್ ತರಾಟೆ

Webdunia
ಶನಿವಾರ, 18 ಸೆಪ್ಟಂಬರ್ 2021 (20:53 IST)
ನಂಜನಗೂಡಿನಲ್ಲಿ ಹಿಂದು ದೇವಾಲಯ ನೆಲಸಮ ಮಾಡಿದ ಹಿನ್ನೆಲೆಯಲ್ಲಿ
ಹರಿ ಹಾಯ್ದಿತ್ತು. ಈ ವಿಚಾರವಾಗಿ ಇಂದು ವಿಧಾನಸೌಧದಲ್ಲಿ ಮಾತನಾಡಿದ ಆರೋಗ್ಯ ಸಚಿವ ಸುಧಾಕರ್, ಕಾಂಗ್ರೆಸ್ ವಿರುದ್ಧ ಹರಿಹಾಯ್ದರು. ಕೆಲವು ಕಾನೂನು‌ ಪ್ರಕಾರ ಕೆಲವು ಚಟುವಟಿಕೆಗಳು ಆಗಿರುತ್ತದೆ. ಧರ್ಮದ ಬಗ್ಗೆ, ಧರ್ಮದ ರಕ್ಷಣೆ ಬಗ್ಗೆ ಕಾಂಗ್ರೆಸ್ ನಿಂದ ಪಾಠ ಕಲಿಯಬೇಕಿಲ್ಲ. ನಮ್ಮಿಂದ ಬೇರೆಯವರು ಕಲಿಯಬೇಕೇನೋ. ಧರ್ಮವನ್ನು ಹೇಗೆ ರಕ್ಷಣೆ ಮಾಡಬೇಕು ಅಂತಾ ನಮಗೆ ಗೊತ್ತಿದೆ. ಯಾರ ಭಾವನೆಗೂ ಧಕ್ಕೆಯಾದಂತೆ ಹಿಂದುತ್ವವನ್ನು ಕಾಪಾಡುವುದು ನಮ್ಮ ಅಜೆಂಡಾ ಇದೆ, ನಾವು ಕಾಪಾಡುತ್ತೇವೆ. ಆಗಿರುವ ತಪ್ಪುಗಳನ್ನು ಸರಿಪಡಿಸುವ ಕೆಲಸ ಸರ್ಕಾರದಿಂದ ಆಗಲಿದೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶ್ರೀರಾಮುಲು ಕಾಂಗ್ರೆಸ್ ಪಕ್ಷಕ್ಕೆ ಕೊಟ್ಟ ಹಣವನ್ನೇ ಬಿಹಾರ ಚುನಾವಣೆಗೆ ಕಳುಹಿಸಿದ್ದೇವೆ: ಡಿಕೆ ಶಿವಕುಮಾರ್

ಇದೊಂದು ಮರೆಯಲಾಗದ ಅನುಭವ: ದ್ರೌಪದಿ ಮುರ್ಮು

ನಾಳೆ ನಾನು ಬೆಂಗಳೂರಿನಲ್ಲಿ ಲಭ್ಯವಿದ್ದೇನೆ, ಹೀಗಂದಿದ್ಯಾಕೆ ಸ್ಪೀಕರ್ ಯುಟಿ ಖಾದರ್

ರಾಜ್ಯದ ಸಿಎಂ ಇವರೇ ಆಗೋದು ಎಂದು ಭವಿಷ್ಯ ನುಡಿದ ಬಸನಗೌಡ ಪಾಟೀಲ ಯತ್ನಾಳ

ಮತಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ವೇದಿಕೆಯಲ್ಲಿ ನೃತ್ಯ ಮಾಡಕ್ಕೂ ಸೈ: ರಾಹುಲ್ ಗಾಂಧಿ ವ್ಯಂಗ್ಯ

ಮುಂದಿನ ಸುದ್ದಿ
Show comments