Webdunia - Bharat's app for daily news and videos

Install App

ಸಾವರ್ಕರ್ ಗೋಮಾಂಸ ಸೇವಿಸುತ್ತಿದ್ದರು ಎಂದು ನಿಮ್ಮ ಮುಸ್ಲಿಂ ಪತ್ನಿ ಹೇಳಿದರೇ: ದಿನೇಶ್ ಗುಂಡೂರಾವ್ ಗೆ ಬಿಜೆಪಿ ಪ್ರಶ್ನೆ

Krishnaveni K
ಗುರುವಾರ, 3 ಅಕ್ಟೋಬರ್ 2024 (13:59 IST)
ಬೆಂಗಳೂರು: ಕ್ರಾಂತಿಕಾರೀ ಸ್ವಾತಂತ್ರ್ಯ ಹೋರಾಟಗಾರ ಸಾವರ್ಕರ್ ಅವರು ಗೋಮಾಂಸ ಸೇವಿಸುತ್ತಿದ್ದರು ಎಂದು ವಿವಾದದ ಕಿಡಿ ಹೊತ್ತಿಸಿದ ಸಚಿವ ದಿನೇಶ್ ಗುಂಡೂರಾವ್ ಗೆ ಬಿಜೆಪಿ ಖಡಕ್ ಪ್ರಶ್ನೆ ಮಾಡಿದೆ.

ಗಾಂಧಿ ಜಯಂತಿ ಪ್ರಯುಕ್ತ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್ ಸಾವರ್ಕರ್ ಒಬ್ಬ ಚಿತ್ಪಾವನ ಬ್ರಾಹ್ಮಣ. ಅವರು ಗೋಮಾಂಸ ಸೇವನೆ ಮಾಡುತ್ತಿದ್ದರು. ಅವರು ಗೋಹತ್ಯೆಗೂ ವಿರೋಧವಾಗಿರಲಿಲ್ಲ. ಅವರು ಮಾಡರ್ನ್ ಆಗಿದ್ದರು ಎಂದಿದ್ದರು.

ಅವರ ಹೇಳಿಕೆ ಬಿಜೆಪಿಯನ್ನು ಕೆರಳಿಸಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ರಾಜ್ಯ ಬಿಜೆಪಿ ಘಟಕ ‘ಬ್ರಾಹ್ಮಣ ಸಮಾಜದ ವೀರ ಸಾವರ್ಕರ್ ಅವರು ಗೋಮಾಂಸ ಸೇವಿಸುತ್ತಿದ್ದರು ಎಂದು ನಿಮಗೆ ನಿಮ್ಮ ಬ್ರಾಹ್ಮಣ ಸಮಾಜದ ತಂದೆ ಗುಂಡೂರಾವ್ ಹೇಳಿದ್ದರೋ ಅಥವಾ ಮುಸ್ಲಿಂ ಸಮಾಜದ ನಿಮ್ಮ ಪತ್ನಿ ತಬಸ್ಸುಮ್ ಹೇಳಿದರೋ’ ಎಂದು ಪ್ರಶ್ನೆ ಮಾಡಿದೆ.

ಸ್ವಾತಂತ್ರ್ಯ ಹೋರಾಟದಲ್ಲಿ ವಿರ ಸಾವರ್ಕರ್ ಅವರ ಕೊಡುಗೆ ಅಪಾರ. ಅಂತಹ ಮಹನೀಯ ನಾಯಕನ ಬಗ್ಗೆ ಇಷ್ಟು ಕೀಳುಮಟ್ಟದ ಹೇಳಿಕೆ ನೀಡಿರುವ ದಿನೇಶ್ ಗುಂಡೂರಾವ್, ಮಹಾರಾಷ್ಟ್ರ ಮತ್ತು ಮರಾಠಿಗರ ಬಗ್ಗೆ ಕಾಂಗ್ರೆಸ್ ಗಿರುವ ಧ್ವೇಷ ಮನೋಭಾವವನ್ನು ತೋರಿಸುತ್ತದೆ ಎಂದು ಟ್ವೀಟ್ ಮಾಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments