ದೇಯಿಬೈದೆತಿ ವಿಗ್ರಹಕ್ಕೆ ಅವಮಾನ ಪ್ರಕರಣ: ಬಿಜೆಪಿಯಿಂದ ಪಾದಯಾತ್ರೆ

Webdunia
ಮಂಗಳವಾರ, 10 ಅಕ್ಟೋಬರ್ 2017 (15:39 IST)
ಮಂಗಳೂರು: ತುಳುನಾಡಿನ ಮಹಾಮಾತೆ ದೇಯಿಬೈದೆತಿ ವಿಗ್ರಹವನ್ನು ಅವಮಾನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ  ಶಕ್ತಿ ಕೇಂದ್ರಗಳ ರಕ್ಷಣೆಗಾಗಿ ಬೃಹತ್ ಪಾದಯಾತ್ರೆಗೆ ನಳಿನ್ ಕುಮಾರ್ ಕಟೀಲ್ ಚಾಲನೆ ನೀಡಿದರು.

ಹಿಂದೂ ಸಮಾಜದ ಭಕ್ತರ ಭಾವನೆಗೆ ವಿರುದ್ಧವಾಗಿ ವರ್ತಿಸಿದ ಮತಾಂಧ ವ್ಯಕ್ತಿಗಳ ವಿರುದ್ಧ ಮತ್ತು ಜಿಲ್ಲೆಯ ಶಕ್ತಿಕೇಂದ್ರಗಳ ರಕ್ಷಣೆಗಾಗಿ ಬಿಜೆಪಿ ಬೃಹತ್ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ. ಚಾಲನೆ ನೀಡುವುದಕ್ಕೂ ಮುನ್ನ ಸಂಸದ ನಳಿನ್ ಕುಮಾರ್ ಕಟೀಲ್ ಪುತ್ತೂರಿನಲ್ಲಿ ಶ್ರೀ ಮಹಾಲಿಂಗೇಶ್ವರ ದೇವರಿಗೆ ಹಾಗೂ ನಾರಾಯಣ ಗುರು ಮಂದಿರಕ್ಕೆ ತೆರಳಿ ಪೂಜೆ ಸಲ್ಲಿಸಿದ ಬಳಿಕ ಬೃಹತ್ ಪಾದಯಾತ್ರೆಗೆ ಚಾಲನೆ ನೀಡಿದರು.

ತುಳುನಾಡಿನ ವೀರ ಪುರುಷರಾದ "ಅಮರ್ ಬೊಳ್ಳಿಲು" ಕೋಟಿ ಚೆನ್ನಯ್ಯರಿಗೆ ಜನ್ಮ ನೀಡಿದ ಮಹಾಮಾತೆ ಅಪ್ಪೆ ದೇಯಿ ಬೈದೆತಿ ವಿಗ್ರಹಕ್ಕೆ ಅವಮಾನ ಮಾಡಲಾಗಿತ್ತು. ಇದು ಧಾರ್ಮಿಕ ಭಾವನೆಗಳಿಗೆ ಧಕ್ಕೆಯುಂಟು ಮಾಡಿತ್ತು. ಬ್ರಹತ್ ಪಾದಯಾತ್ರೆಯಲ್ಲಿ ದಕ್ಷಿಣ ಕನ್ನಡ ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಹರೀಶ್ ಪೂಂಜಾ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಲೆಕ್ಷನ್ ಇದೆ ಅಂತ ಮೋದಿ ಸೋಮನಾಥ ಮಂದಿರ ಸಂಭ್ರಮಾಚರಣೆ ಡ್ರಾಮಾ ಮಾಡ್ತಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ಕೊನೆಗೂ ರಾಹುಲ್ ಗಾಂಧಿ ಭೇಟಿಗೆ ಮುಹೂರ್ತ ಫಿಕ್ಸ್: ಕುರ್ಚಿ ಕದನದ ಕ್ಲೈಮ್ಯಾಕ್ಸ್

Karnataka Weather: ಕರ್ನಾಟಕಕ್ಕೆ ಇಂದೂ ಈ ಜಿಲ್ಲೆಗಳಿಗೆ ಮಳೆಯ ಸೂಚನೆ

ರಾಷ್ಟ್ರ ರಾಜಧಾನಿಯಲ್ಲಿ ಹೆಚ್ಚಿದ ಶೀತಗಾಳಿ: ಪಾತಾಳಕ್ಕಿಳಿದ ತಾಪಮಾನ, ದೆಹಲಿಯಲ್ಲಿ ಆರೆಂಜ್ ಅಲರ್ಟ್

ಬೆಂಗಳೂರಿನ ಮಹಿಳಾ ಸೇನಾಧಿಕಾರಿಗೆ ವಿಶ್ವಸಂಸ್ಥೆಯ ಸೆಕ್ರಟರಿ ಜನರಲ್ ಪ್ರಶಸ್ತಿ

ಮುಂದಿನ ಸುದ್ದಿ
Show comments