Webdunia - Bharat's app for daily news and videos

Install App

ಬಿಜೆಪಿ ರಕ್ಷಾ ಪಾದ ಯಾತ್ರೆಗೆ ಚಾಲನೆ

Webdunia
ಶುಕ್ರವಾರ, 2 ಮಾರ್ಚ್ 2018 (09:13 IST)
ಬೆಂಗಳೂರು: ಚುನಾವಣೆ ಹಿನ್ನಲೆಯಲ್ಲಿ ಬೆಂಗಳೂರು ಮತದಾರರನ್ನು ಸೆಳೆಯಲು ಬಿಜೆಪಿ ತಂತ್ರ ರೂಪಿಸಿದ್ದು ಇಂದಿನಿಂದ ಬೆಂಗಳೂರು ರಕ್ಷಾ ಪಾದ ಯಾತ್ರೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದೆ.

ಬೆಂಗಳೂರಿನ ಗವಿ ಗಂಗಾಧರೇಶ್ವರ ದೇವಾಲಯದ ಬಳಿಯಿಂದ ವಿಶೇಷ ವಾಹನಕ್ಕೆ ಹಸಿರು ನಿಶಾನೆ ತೋರಿದ ಬಿಜೆಪಿ ನಾಯಕ ಆರ್. ಅಶೋಕ್ ಪಾದ ಯಾತ್ರೆಗೆ ಈ ಮೂಲಕ ಚಾಲನೆ ನೀಡಿದ್ದಾರೆ.

ಪ್ರತಿ ನಿತ್ಯ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ನಾಯಕರು ಪಾದ ಯಾತ್ರೆ ಕೈಗೊಳ್ಳಲಿದ್ದು, ಕಾಂಗ್ರೆಸ್ ಸರ್ಕಾರದ ಆಡಳಿತದ ವೈಫಲ್ಯಗಳ ಬಗ್ಗೆ ಜನರಿಗೆ ಹೇಳಲಿದ್ದಾರೆ. ಪಾದ ಯಾತ್ರೆ ಕಾರ್ಯಕ್ರಮದ ಅಂತಿಮ ದಿನಕ್ಕೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ರನ್ನು ಕರೆಸಿ ಬೃಹತ್ ಕಾರ್ಯಕ್ರಮ ಆಯೋಜಿಸುವ ಯೋಜನೆ ಬಿಜೆಪಿ ನಾಯಕರಿಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

Karnataka Weather: ಬೆಂಗಳೂರಿಗರಿಗೂ ಎಚ್ಚರ, ರಾಜ್ಯದ ಹವಾಮಾನ ಪರಿಸ್ಥಿತಿ ಹೇಗಿದೆ ನೋಡಿ

ಮುಂದಿನ ಸುದ್ದಿ
Show comments