Webdunia - Bharat's app for daily news and videos

Install App

ಚಿಕ್ಕಮಗಳೂರಿನಲ್ಲಿ ಬಿಜೆಪಿ ರಣಕಹಳೆ

Webdunia
ಮಂಗಳವಾರ, 15 ನವೆಂಬರ್ 2022 (17:36 IST)
ಕಾಫಿನಾಡು ಚಿಕ್ಕಮಗಳೂರಿನಲ್ಲಿ ಬಿಜೆಪಿ ರಣಕಹಳೆ ಮೊಳಗಿಸಿದೆ. ಇಂದು ಕಡೂರಿನಲ್ಲಿ ಬಿಜೆಪಿ ಜನಸಂಕಲ್ಪ ಯಾತ್ರೆಯಲ್ಲಿ, ಸಿಎಂ ಬೊಮ್ಮಾಯಿ, ಬಿಎಸ್‌ವೈ, ಪಕ್ಷದ ಕಾರ್ಯಕರ್ತರು ಸೇರಿ ಹಲವರು ಭಾಗಿಯಾಗಿದ್ರು.ಇನ್ನು 600 ಕೋಟಿ ವೆಚ್ಚದ ಕುಡಿಯುವ ನೀರಿನ ಯೋಜನೆಗೆ ಚಾಲನೆ ನೀಡಿದ್ರು. ಜನ ಸಂಕಲ್ಪ ಯಾತ್ರೆಯಲ್ಲಿ ಮಾತನಾಡಿದ ಸಿಎಂ, ಬಿಜೆಪಿ ಜನಸಂಕಲ್ಪ ಯಾತ್ರೆಗೆ ಅಭೂತಪೂರ್ವ ಬೆಂಬಲ ಸಿಕ್ಕಿದ್ದು ಭಾರೀ ಜನಸ್ತೋಮವೇ ಸೇರಿದೆ. ಬೆಳ್ಳಿ ಪ್ರಕಾಶ್‌ ನನ್ನ ನೋಡುವುದೇ ಚಂದ, ಈ ಭಾಗದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನ ಮಾಡಿದ್ದಾರೆ ಅಂತ ಕಡೂರು ಶಾಸಕರನ್ನ ಹಾಡಿ ಹೊಗಳಿದರು. ಜನ ಶಕ್ತಿಯನ್ನ ಯಾವ ಶಕ್ತಿಯಿಂದಲೂ ತಡೆಯಲು ಸಾಧ್ಯವಿಲ್ಲ. 2023ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ. ಇಷ್ಟು ಜನ ಸೇರಿದ್ರೂ ಸಿದ್ದರಾಮಯ್ಯ ನಂಬಲ್ಲ, ಇಲ್ಲಿ ಬಂದು ಒಂದು ರೌಂಡ್‌ ಹಾಕಲಿ’ ಎಂದು ತಮ್ಮ ಯಾತ್ರೆಗೆ ಬೆಂಬಲ ಸಿಕ್ಕುತ್ತಿರುವುದನ್ನು ಸಮರ್ಥಿಸಿಕೊಂಡರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹನೂರು ಶೂಟೌಟ್ ಪ್ರಕರಣದಲ್ಲಿ ಹಲವು ಅನುಮಾನಗಳಿವೆ: ಬಿವೈ ವಿಜಯೇಂದ್ರ

ನವದೆಹಲಿಯಲ್ಲಿ ಭೀಕರ ರಸ್ತೆ ಅಪಘಾತ: ಬೆಳಗಾವಿ ದಕ್ಷಿಣ ಶಾಸಕ ಅಭಯ್‌ ಪಾಟೀಲ ಸೇರಿ ಹಲವರಿಗೆ ಗಾಯ

ಉಚಿತ ಅಡುಗೆ ಅನಿಲ ಸೇರಿದಂತೆ ತಮಿಳುನಾಡು ಜನರಿಗೆ ಬಂಪರ್‌ ಯೋಜನೆ ಘೋಷಿಸಿದ ಸಿಎಂ ವಿಜಯ್‌ ಜೋಸೆಫ್‌

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ವಿಧಾನಸೌಧದ ಬಳಿ ಬಿಜೆಪಿ ಹೈಡ್ರಾಮಾ: ವಿಜಯೇಂದ್ರ, ಅಶೋಕ್ ವಶಕ್ಕೆ Video

ಮುಂದಿನ ಸುದ್ದಿ
Show comments