Webdunia - Bharat's app for daily news and videos

Install App

ನಾಳೆಯಿಂದ ಬಿಜೆಪಿ ರಥ ಯಾತ್ರೆ ಆರಂಭ

Webdunia
ಮಂಗಳವಾರ, 28 ಫೆಬ್ರವರಿ 2023 (20:53 IST)
ವಿಧಾನ ಸಭೆ ಎಲೆಕ್ಷನ್ ಹತ್ತಿರವಾಗ್ತಿದ್ದಂತೆ ಎಲ್ಲ ಪಕ್ಷಗಳು ತಮ್ಮದೇ ತಯಾರಿಯಲ್ಲಿ ತೊಡಗಿಕೊಂಡಿವೆ .ಆಶ್ವಾಸನೆ ಮೇಲೆ ಆಶ್ವಾಸನೆ ಕೊಡುತ್ತಿರುವ ಸರ್ಕಾರಗಳು ರ್ಯಾಲಿ, ರೋಡ್ ಶೋ, ಸಮಾವೇಶ ಅಂತ ಫುಲ್‌ ಬ್ಯುಸಿಯಾಗಿವೆ.2023ರ ಚುನಾವಣೆ ಸಮೀಪ ಇದ್ದು, ಹೆಚ್ ಡಿ ಕುಮಾರಸ್ವಾಮಿ ಪಂಚರತ್ನಯಾತ್ರೆ ಮಾಡಿದ್ರೆ , ಕಾಂಗ್ರೆಸ್ ಜೆಡಿಎಸ್ ಗೆ ಫೈಟ್ ಕೊಡಲು ಬಿಜೆಪಿ ಸಹ ಯಾತ್ರೆ ನಡೆಸಲು ಸಿದ್ಧತೆ ಮಾಡಿಕೊಳ್ಳುತ್ತಿದೆ.ರಥದ ಮಾದರಿಯಲ್ಲಿ ನಿರ್ಮಾಣ ಮಾಡಲಾಗಿರೋ 4 ವಿಶೇಷ ಬಸ್ ಗಳಲ್ಲಿ ಬಿಜೆಪಿ ನಾಯಕರು ಮತಯಾಚನೆ ಮಾಡಲಿದ್ದು, ಇಂದು ಬಿಜೆಪಿ ಕಚೇರಿಯಲ್ಲಿ  ರಥದ ಮಾದರಿಯಲ್ಲಿ ನಿರ್ಮಾಣವಾದ ಬಸ್ ಗಳಿಗೆ ಬಿಜೆಪಿ ನಾಯಕರು ಪೂಜೆ ಮಾಡುವ ಮೂಲಕ ಚಾಲನೆಯನ್ನು ನೀಡಿದ್ರು.ಮೊದಲ ರಥಯಾತ್ರೆಯನ್ನು ಮಲೆ ಮಹದೇಶ್ವರ ಬೆಟ್ಟದಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಉದ್ಘಾಟಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ 10 ಲಕ್ಷಕ್ಕೂ ಹೆಚ್ಚು ಜನರನ್ನು ಸೇರಿಸಲು ಕೇಸರಿ ಪಡೆ ನಿರ್ಧರಿಸಿದ್ದು,”ವಿಜಯ ಸಂಕಲ್ಪ ಯಾತ್ರೆ ಮೂಲಕ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿಯೂ ಬಿಜೆಪಿ ಸರಕಾರದ ಸಾಧನೆ ಹಾಗೂ ನೀಡಿದ ಸವಲತ್ತುಗಳನ್ನು ಜನರಿಗೆ ತಿಳಿಸುವ ಗುರಿಹೊಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments